1. ಆರ್ಯರ ಜೀವನ ಹಾಗೂ ಸಂಸ್ಕೃತಿಯ ಬಗೆಗೆ ಬೆಳಕು ಚೆಲ್ಲುವ ಗ್ರಂಥ- ವೇದಗಳು.
2. ಭಾರತದ ಎರಡು ಮಹಾಕಾವ್ಯಗಳು - ರಾಮಾಯಣ ಮತ್ತು ಮಹಾಭಾರತ
3. ಬೌದ್ದರ ಪ್ರಮುಖ ಕಾವ್ಯಗಳು - ದೀಪ ವಂಶ ಹಾಗೂ ಮಹಾವಂಶ.
4. ಆರ್ಯರ ಆಡಳಿತ ಕುರಿತು ಬೆಳಕು ಚೆಲ್ಲುವ ಕೃತಿ- ಅರ್ಥಶಾಸ್ತ್ರ.
5. ಅರ್ಥಶಾಸ್ತ್ರ ಕೃತಿಯ ಕರ್ತು- ಕೌಟಿಲ್ಯ
6. ನಂದರ ಪತನದ ಬಗೆಗೆ ತಿಳಿಸುವ ಕೃತಿ - ಮುದ್ರಾರಾಕ್ಷಸ
7. ಮುದ್ರಾರಾಕ್ಷಸದ ಕರ್ತು- ವಿಶಾಖದತ್ತ.
8. ಹರ್ಷವರ್ಧನನ ಕುರಿತು ತಿಳಿಸುವ ಕೃತಿ-ಹರ್ಷ ಚರಿತೆ
9. ಹರ್ಷಚರಿತೆಯ ಕರ್ತು - ಬಾಣಕವಿ
10. ಅಷ್ಟಾಧ್ಯಾಯಿ ಕೃತಿಯ ಕರ್ತು- - ಪಾಣಿನಿ
11. ಮಹಾಬಾಷ್ಯಾ ವನ್ನು ಬರೆದವರು - ಪತಂಜಲಿ
12. ಅಭಿಜ್ಞಾನ ಶಾಕುಂತಳದ ಕರ್ತು-ಕಾಳಿದಾಸ
13. ಕಾಶ್ಮೀರದ ದೊರೆಗಳ ಐಹಿತ್ಯ ತಿಳಿಸುವ ಕೃತಿ- ರಾಜತರಂಗಿಣಿ.
14. ರಾಜ ತರಂಗಿಣಿಯ ಕರ್ತು- ಕಲ್ಹಣ
15. ವಿಕ್ರಮಾಂತ ದೇವ ಚರಿತ ಕೃತಿಯ ಕರ್ತು-ಬಿಲ್ಹಣ
16. ಗೌಡಮಹೋ ಕೃತಿಯ ಕರ್ತು - ವಾಕ್ವತಿ
17. ರಾಮಪಾಲ ಚರಿತ ಕೃತಿಯ ಕರ್ತು- ಸಂಧ್ಯಾಕರನಂದಿ
18. ಚರತ ಸಂಹಿತೆಯ ಕರ್ತು- ಚರಕ
2. ಭಾರತದ ಎರಡು ಮಹಾಕಾವ್ಯಗಳು - ರಾಮಾಯಣ ಮತ್ತು ಮಹಾಭಾರತ
3. ಬೌದ್ದರ ಪ್ರಮುಖ ಕಾವ್ಯಗಳು - ದೀಪ ವಂಶ ಹಾಗೂ ಮಹಾವಂಶ.
4. ಆರ್ಯರ ಆಡಳಿತ ಕುರಿತು ಬೆಳಕು ಚೆಲ್ಲುವ ಕೃತಿ- ಅರ್ಥಶಾಸ್ತ್ರ.
5. ಅರ್ಥಶಾಸ್ತ್ರ ಕೃತಿಯ ಕರ್ತು- ಕೌಟಿಲ್ಯ
6. ನಂದರ ಪತನದ ಬಗೆಗೆ ತಿಳಿಸುವ ಕೃತಿ - ಮುದ್ರಾರಾಕ್ಷಸ
7. ಮುದ್ರಾರಾಕ್ಷಸದ ಕರ್ತು- ವಿಶಾಖದತ್ತ.
8. ಹರ್ಷವರ್ಧನನ ಕುರಿತು ತಿಳಿಸುವ ಕೃತಿ-ಹರ್ಷ ಚರಿತೆ
9. ಹರ್ಷಚರಿತೆಯ ಕರ್ತು - ಬಾಣಕವಿ
10. ಅಷ್ಟಾಧ್ಯಾಯಿ ಕೃತಿಯ ಕರ್ತು- - ಪಾಣಿನಿ
11. ಮಹಾಬಾಷ್ಯಾ ವನ್ನು ಬರೆದವರು - ಪತಂಜಲಿ
12. ಅಭಿಜ್ಞಾನ ಶಾಕುಂತಳದ ಕರ್ತು-ಕಾಳಿದಾಸ
13. ಕಾಶ್ಮೀರದ ದೊರೆಗಳ ಐಹಿತ್ಯ ತಿಳಿಸುವ ಕೃತಿ- ರಾಜತರಂಗಿಣಿ.
14. ರಾಜ ತರಂಗಿಣಿಯ ಕರ್ತು- ಕಲ್ಹಣ
15. ವಿಕ್ರಮಾಂತ ದೇವ ಚರಿತ ಕೃತಿಯ ಕರ್ತು-ಬಿಲ್ಹಣ
16. ಗೌಡಮಹೋ ಕೃತಿಯ ಕರ್ತು - ವಾಕ್ವತಿ
17. ರಾಮಪಾಲ ಚರಿತ ಕೃತಿಯ ಕರ್ತು- ಸಂಧ್ಯಾಕರನಂದಿ
18. ಚರತ ಸಂಹಿತೆಯ ಕರ್ತು- ಚರಕ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ