ವಿಷಯಕ್ಕೆ ಹೋಗಿ

*ಜ್ಞಾನ ಕಾರಂಜಿ*:::ರಾಷ್ಟ್ರ-ರಾಷ್ಟ್ರೀಯ ಪ್ರಾಣಿ

* * ಆಫ್ಘಾನಿಸ್ತಾನ-ಮಾರ್ಕೊ ಪೊಲೊ ಕುರಿ *
* * ಅರ್ಜೆಂಟೀನಾ-ಪೂಮಾ *
* * ಆಸ್ಟ್ರೇಲಿಯಾ-ಕಾಂಗರೂ *
* * ಬಾಂಗ್ಲಾದೇಶ-ರಾಯಲ್ ಬೆಂಗಾಲ್ ಟೈಗರ್ *
* * ಬೆಲ್ಜಿಯಂ-ಲಯನ್ *
* * ಭೂತಾನ್-ತಕಿನ್ *
* * ಬೊಲಿವಿಯಾ-ಲಾಮಾ *
* * ಬ್ರೆಜಿಲ್-ಜಾಗ್ವಾರ್ *
* * ಬಲ್ಗೇರಿಯಾ-ಲಯನ್ *
* * ಚಿಲಿ-ಹೂಮುಲ್ *
* * ಚೀನಾ-ಚೈನೀಸ್ ಡ್ರ್ಯಾಗನ್ *
* * ಕೊಲಂಬಿಯಾ-ಅಂಡಿಯನ್ ಕಾಂಡೋರ್ *
* * ಕ್ಯೂಬಾ-ಕ್ಯೂಬನ್ ಮೊಸಳೆ *
* * ಸೈಪ್ರಸ್-ಮೌಫ್ಲಾನ್ ಕುರಿ *
* * ಡೆನ್ಮಾರ್ಕ್-ಲಯನ್ *
* * ಈಜಿಪ್ಟ್-ಸಲಾದಿನ್ ಈಗಲ್ *
* * ಇಂಗ್ಲೆಂಡ್-ಲಯನ್, ಬುಲ್ಡಾಗ್ *
* * ಫಿನ್ಲ್ಯಾಂಡ್-ಬ್ರೌನ್ ಕರಡಿ *
* * ಫ್ರಾನ್ಸ್-ಗಾಲ್ಲ್ ರೂಸ್ಟರ್ *
* * ಹಂಗರಿ-ಟುರುಲ್ *
* * ಭಾರತ-ರಾಯಲ್ ಬೆಂಗಾಲ್ ಹುಲಿ *
* * ದ್ವೀಪ-ಕೊಮೊಡೊ ಡ್ರ್ಯಾಗನ್ *
* * ಐರ್ಲೆಂಡ್-ಐರಿಷ್ ವೂಲ್ಫ್ಹೌಂಡ್, ರೆಡ್ ಡೀರ್ *
* * ಇಸ್ರೇಲ್-ಹೂಪಾಯ್ *
* * ಜಪಾನ್-ಫೆಸೆಂಟ್, ಕೋಯಿ *
* * ಜೋರ್ಡಾನ್-ಓರಿಕ್ಸ್ *
* * ಮಲೇಷ್ಯಾ-ಮಲಯನ್ ಟೈಗರ್ *
* * ಮ್ಯಾನ್ಮಾರ್-ಟೈಗರ್ *
* * ನೆದರ್ಲೆಂಡ್ಸ್-ಲಯನ್ *
* * ಪಾಕಿಸ್ತಾನ-ಮಾರ್ಕೊರ್ *
* * ಫಿಲಿಪೈನ್ಸ್-ಕಾರಾಬಾವೊ *
* ಪೋಲೆಂಡ್-ವೈಟ್ ಈಗಲ್ *
* * ಪೋರ್ಚುಗಲ್-ಗಾಲೊ ಡಿ ಬಾರ್ಲೋಸ್ *
* ಪ್ಯುರ್ಟೊ ರಿಕೊ-ಕೋಕಿ *
* * ರೊಮೇನಿಯಾ-ಗೋಲ್ಡನ್ ಈಗಲ್ *
* * ರಷ್ಯಾ-ಕರಡಿ *
* * ಸ್ಕಾಟ್ಲ್ಯಾಂಡ್-ಯುನಿಕಾರ್ನ್ ಮತ್ತು ಲಯನ್ *
* * ಸಿಂಗಾಪುರ್-ಲಯನ್ *
* * ದಕ್ಷಿಣ ಆಫ್ರಿಕಾ-ಸ್ಪ್ರಿಂಗ್ಬಾಕ್ ಹುಲ್ಲೆ *
* * ದಕ್ಷಿಣ ಕೊರಿಯಾ-ಕೊರಿಯನ್ ಟೈಗರ್ *
* * ಸ್ಪೇನ್-ಬುಲ್ *
* * ಶ್ರೀಲಂಕಾ-ಲಯನ್ *
* * ತೈವಾನ್-ಫಾರ್ಮಾಸನ್ ಕಪ್ಪು ಕರಡಿ *
* * ಥಾಯ್ಲೆಂಡ್-ಥಾಯ್ ಎಲಿಫೆಂಟ್ *
ಅಮೆರಿಕಾ-ಅಮೇರಿಕನ್ ಕಾಡೆಮ್ಮೆ *
* ವಿಯೆಟ್ನಾಂ-ಟೈಗರ್, ವಾಟರ್ ಬಫಲೋ ಮತ್ತು ಡ್ರ್ಯಾಗನ್ *
* * ಜಿಂಬಾಬ್ವೆ-ಸೈಬಲ್ ಆಂಟೆಲೋಪ್.. **

ಕಾಮೆಂಟ್‌ಗಳು

  1. ummy video downloader farooqpc Thanks for sharing such great information, I highly appreciate your hard-working skills which are quite beneficial for me.

    ಪ್ರತ್ಯುತ್ತರಅಳಿಸಿ
  2. This article is so innovative and well constructed I got lot of information from this post. Keep writing related to the topics on your site. avs-video-editor-crack

    ಪ್ರತ್ಯುತ್ತರಅಳಿಸಿ
  3. avg internet security 2018 key till 2019 creates more unequivocal photographs and makes games, video web based, and media altering smoother. You can likewise appreciate more clear, more excellent sound through the refreshed sound driver.

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...