ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಮುಖ ವಿಷಯಗಳ ಪಿತಾಮಹರುಗಳ ಪಟ್ಟಿ ತಿಳಿಯಿರಿ

1)ವಿಜ್ಞಾನದ ಪಿತಾಮಹ👉ರೋಜರ್ ಬೇಕನ್
2)ಜೀವ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
3)ಸೈಟಾಲಾಜಿಯ ಪಿತಾಮಹ👉ರಾಬರ್ಟ್ ಹುಕ್
4)ರಸಾಯನಿಕ ಶಾಸ್ತ್ರದ ಪಿತಾಮಹ👉ಆಂಟೋನಿ ಲೇವಸಿಯರ್
5)ಸಸ್ಯ ಶಾಸ್ತ್ರದ ಪಿತಾಮಹ👉ಜಗದೀಶ್ ಚಂದ್ರಬೋಸ್
6)ಭೂಗೋಳ ಶಾಸ್ತ್ರದ ಪಿತಾಮಹ👉ಎರಟೋಸ್ತನೀಸ್
7)ಪಕ್ಷಿ ಶಾಸ್ತ್ರದ ಪಿತಾಮಹ👉ಸಲೀಂ ಆಲಿ
8)ಓಲಂಪಿಕ್ ಪದ್ಯಗಳ ಪಿತಾಮಹ👉ಪಿಯರನ್ ದಿ ಕೊಬರ್ಲೆನ್
9)ಅಂಗ ರಚನಾ ಶಾಸ್ತ್ರದ ಪಿತಾಮಹ👉ಸುಶ್ರುತ
10)ಬೀಜಗಣಿತದ ಪಿತಾಮಹ👉ರಾಮಾನುಜಂ
11)ಜನಸಂಖ್ಯಾ ಶಾಸ್ತ್ರದ ಪಿತಾಮಹ👉ಟಿ.ಆರ್.ಮಾಲ್ಥಸ್
12)ಭಾರತೀಯ ಸೈನ್ಯದ ಪೂಜ್ಯ ಪಿತಾಮಹ 👉ಸ್ಟ್ರೇಂಜರ್ ಲಾರೇನ್ಸ್
13)ಜೈವಿಕ ಸಿದ್ಧಾಂತದ ಪಿತಾಮಹ👉ಚಾರ್ಲ್ಸ್ ಡಾರ್ಮಿನ್
14)ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ 👉ಆಗಸ್ಟ್ ಹಿಕ್ಕಿಸ್
15)ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ👉ಕರೋಲಸ್ ಲಿನಿಯಸ್
16)ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ👉ಕಾರ್ನ್ ವಾಲೀಸ್
17)ಮನೋವಿಶ್ಲೇಷಣಾ ಪಂಥ ಪಿತಾಮಹ👉ಸಿಗ್ಮಂಡ್ ಫ್ರಾಯ್ಢ್
18)ಮೋಬೆಲ್ ಫೋನ್ ನ ಪಿತಾಮಹ 👉ಮಾರ್ಟಿನ್ ಕೂಪರ್
19)ಹೋಮಿಯೋಪತಿಯ ಪಿತಾಮಹ👉ಸ್ಯಾಮ್ಸುಯಲ್ ಹಾನಿಯನ್
20)ಭಾರತೀಯ ವೈದ್ಯಶಾಸ್ತ್ರದ ಪಿತಾಮಹ👉ಧನ್ವಂತರಿ
21)ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ👉 ಮೊಗ್ಲಿಂಗ್
22)ಇ ಮೇಲ್ ನ ಪಿತಾಮಹ👉ಸಭಿರಾ ಭಟಿಯಾ
23)ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ👉ಅಲ್ ಫ್ರೆಡ್ ಬೀಲೆ
24)ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ👉ಟಿಪ್ಪು ಸುಲ್ತಾನ್
25)ವೈದ್ಯಕೀಯ ಕ್ಷೇತ್ರದ ಪಿತಾಮಹ👉ಸುಶ್ರುತ
26)ಭಾರತೀಯ ಹಸಿರು ಕ್ರಾಂತಿಯ ಪಿತಾಮಹ👉ಎಂ.ಎಸ್.ಸ್ವಾಮಿನಾಥನ್
27)ಭಾರತೀಯ ಕೈಗಾರಿಕಾ ರಂಗದ ಪಿತಾಮಹ👉ಜೆಮ್ ಷೆಡ್ ಜಿ ಟಾಟಾ
28)ಭಾರತದ ಅಣು ವಿಜ್ಞಾದ ಪಿತಾಮಹ👉ಹೋಮಿ ಜಾಹಂಗೀರ್ ಬಾಬಾ
29)ರೈಲ್ವೆಯ ಪಿತಾಮಹ👉ಸ್ಟಿಫನ್ ಥಾಮಸ್
30)ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ👉ವರ್ಗೀಸ್ ಕುರಿನ್
31)ವಂಶವಾಹಿನಿ ಶಾಸ್ತ್ರದ ಪಿತಾಮಹ👉
ಗ್ರೆಗರ್ ಮೆಂಡಲ್
32)ಏಷಿಯನ್ ಕ್ರೀಡೆಯ ಪಿತಾಮಹ👉ಜೆ.ಡಿ.ಸೊಂಧಿ
33)ರೇಖಾಗಣಿತದ ಪಿತಾಮಹ👉ಯೂಕ್ಲಿಡ್
34)ವೈಜ್ಞಾನಿಕ ಸಮಾತಾವಾದದ ಪಿತಾಮಹ👉ಕಾರ್ಲ್ ಮಾರ್ಕ್ಸ್
35)ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ👉ಪಿ.ವಿ.ನರಸಿಂಹರಾವ್
36)ಭಾರತೀಯ ಚಲನಚಿತ್ರ ರಂಗದ ಪಿತಾಮಹ👉ದಾದಾ ಸಾಹೇಬ್ ಫಾಲ್ಕೆ
37)ಭಾರತೀಯ ಸಮಾಜಶಾಸ್ತ್ರದ ಪಿತಾಮಹ👉ಜಿ.ಎಸ್.ಘುರೆ
38)ಕರ್ನಾಟಕ ಸುಗಮ ಸಂಗೀತದ ಪಿತಾಮಹ👉ಶಿಶುನಾಳ ಷರೀಪ
39)ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ👉ವರಹಮೀರ
40)ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ👉ರಾಟ್ಜಲ್
41)ಭಾರತೀಯ ರೈಲ್ವೆಯ ಪಿತಾಮಹ👉ಲಾರ್ಡ್ ಡಾಲ್ ಹೌಸಿ
42)ಆರ್ಯುವೇದದ ಪಿತಾಮಹ👉ಚರಕ
43)ಯೋಗಾಸನದ ಪಿತಾಮಹ👉ಪತಂಜಲಿ ಮಹರ್ಷಿ
44)ಭಾರತದ ವಿದೇಶಾಂಗ ನೀತಿಯ ಶಿಲ್ಪಿ👉ಜವಾಹರಲಾಲ್ ನೆಹರೂ
45)ಭಾರತದ ನವ ಜಾಗ್ರತಿಯ ಜನಕ👉ರಾಜರಾಮ್ ಮೋಹನ್ ರಾವ್
46)ಹಸಿರು ಕ್ರಾಂತಿಯ ಪಿತಾಮಹ👉ನಾರ್ಮನ್ ಬೋರ್ಲಾನ್
47)ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ👉ಪುರಂದರದಾಸರು
48)ಆಧುನಿಕ ಕರ್ನಾಟಕದ ಶಿಲ್ಪಿ👉ಸರ್.ಎಂ.ವಿಶ್ವೇಶ್ವರಯ್ಯ
49)ಭಾರತದ ಶಾಸನದ ಪಿತಾಮಹ👉ಅಶೋಕ
50)ಕರ್ನಾಟಕದ ಶಾಸನದ ಪಿತಾಮಹ👉ಬಿ.ಎಲ್.ರೈಸ್
51)ಪ್ರತಿ ಸುಧಾರಣ ಚಳುವಳಿಯ ಪಿತಾಮಹ👉ಇಗ್ನೇಷಿಯಸ್ ಲಯೋಲ
52)ಸಮಾಜಶಾಸ್ತ್ರದ ಪಿತಾಮಹ👉ಆಗಸ್ಟ್ ಕಾಂಟೆ
53)ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ👉ವಿಷ್ಣುಶರ್ಮ
54)ಆಧುನಿಕ ಭಾರತದ ಜನಕ👉ರಾಜರಾಮ್ ಮೋಹನ್ ರಾವ್
55)ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ👉ಲಾಟಿನ್ ಸಾಚ್
56)ಕಂಪ್ಯೂಟರ್ ನ ಪಿತಾಮಹ 👉ಚಾಲ್ಸ್ ಬ್ಯಾಬೇಜ್
57)ಗದ್ಯಶಾಸ್ತ್ರದ ಪಿತಾಮಹ👉ಡಾಂಟೆ
58)ಪದ್ಯಶಾಸ್ತ್ರದ ಪಿತಾಮಹ👉ಪೆಟ್ರಾರ್ಕ್
59)ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ👉ಹೋಮಿ ಜಹಾಂಗೀರ್ ಬಾಬಾ
60)ಉರ್ದು ಭಾಷೆಯ ಪಿತಾಮಹ👉ಅಮೀರ್ ಖುಸ್ರೋ
61)ಭಾರತದ ಇತಿಹಾಸದ ಪಿತಾಮಹ👉ಕಲ್ಹಣ
62)ಭಾರತದ ರಸಾಯನಿಕ ಪಿತಾಮಹ👉2ನೇ ನಾಗರ್ಜುನ
63)ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ👉ಜ್ಯೋತಿರಾವ್ ಪುಲೆ
64)ಭೂವಿಜ್ಞಾನದ ಪಿತಾಮಹ👉ಎ.ಜೇಮ್ಸ್ ಹಟನ್
65)ಪುನರುಜ್ಜಿವನದ ಪಿತಾಮಹ👉ಪೆಟ್ರಾರ್ಕ್
66)ಭಾರತೀಯ ಪುನರುಜ್ಜಿವನದ ಪಿತಾಮಹ👉ರಾಜರಾಮ್ ಮೋಹನ್ ರಾವ್
67)ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ👉ಎಂ.ಎನ್.ಶ್ರೀನಿವಾಸ್
68)ಭಾರತದ ಕ್ಷಿಪಣಿಗಳ ಪಿತಾಮಹ👉ಎ.ಪಿ.ಜೆ.ಅಬ್ದುಲ್ ಕಲಾಂ
69)ನೀಲಿ ಕ್ರಾಂತಿಯ ಪಿತಾಮಹ👉ಹರಿಲಾಲ್ ಚೌಧರಿ
70)ಹಳದಿ ಕ್ರಾಂತಿಯ ಪಿತಾಮಹ👉ಶ್ಯಾಮ್ ಪಿತ್ರೋಡಾ
71)ಇತಿಹಾಸದ ಪಿತಾಮಹ👉ಹೆರೋಡಾಟಸ್
72)ಆರ್ಥಶಾಸ್ತ್ರದ ಪಿತಾಮಹ👉ಆಡಂ ಸ್ಮಿತ್
73)ರಾಜ್ಯ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
74)ಭಾರತದ ಪೂಜ್ಯ ಪಿತಾಮಹ👉ದಾದಾಬಾಯಿ ನೌರೋಜಿ
75)ಭಾರತದ ಹೈನುಗಾರಿಕೆಯ ಪಿತಾಮಹ👉ಜಾರ್ಜ ಕುರಿಯನ್
76)ಭಾರತದ ಅರಣ್ಯ ಶಾಸ್ತ್ರದ ಪಿತಾಮಹ👉ಬ್ರಾಂಡೀಸ್
77)ಹರಿದಾಸ ಪಿತಾಮಹ👉ಶ್ರೀಪಾದರಾಯರು
78)ಕನ್ನಡದ ಕಾವ್ಯ ಪಿತಾಮಹ👉ಪಂಪ
79)ಕನ್ನಡ ಚಳುವಳಿಯ ಪಿತಾಮಹ👉ಅ.ನ.ಕೃಷ್ಣರಾಯ
80)ಸಹಕಾರಿ ಚಳುವಳಿಯ ಪಿತಾಮಹ👉ದಿ.ಮೊಳಹಳ್ಳಿ ಶಿವರಾಯರು
81)ವಚನ ಸಂಪಾದನೆಯ ಪಿತಾಮಹ👉ಫ.ಗು.ಹಳಕಟ್ಟಿ
82)ಕರ್ನಾಟಕದ ಪ್ರಹಸನದ ಪಿತಾಮಹ👉ಟಿ.ಪಿ.ಕೈಲಾಸಂ
83)ಕಾದಂಬರಿಯ ಪಿತಾಮಹ👉ಗಳಗನಾಥ
84)ಹೋಸಗನ್ನಡ ಸಾಹಿತ್ಯದ ಪಿತಾಮಹ👉ಬಿ.ಎಮ್.ಶ್ರೀಕಂಠಯ್ಯ
85)ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ👉ಜಿ.ಎಂ.ಪರಮಶಿವಯ್ಯ
86)ಆಧುನಿಕ ಕನ್ನಡ ನಿಘಂಟಿನ ಪಿತಾಮಹ👉ಜಿ.ವೆಂಕಟಸುಬ್ಬಯ್ಯ
87)ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ👉ಟಿ.ಪಿಕೈಲಾಸಂ
88)ಭಾರತದ ಮೆಟ್ರೋ ರೈಲಿನ ಪಿತಾಮಹ👉ಇ.ಶ್ರೀಧರನ್
89)ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ👉ವಿಕ್ರಂ ಸಾರಾಭಾಯಿ
90)ಭಾರತದ ವೃದ್ಧರ ಪಿತಾಮಹ👉ದಾದಾಬಾಯಿ ನವರೋಜಿ
91)ಹಿಂದಿಳಿದ ವರ್ಗಗಳ ಪಿತಾಮಹ👉ದೇವರಾಜ ಅರಸ್
91)ಫೇಸ್ ಬುಕ್ ನ ಪಿತಾಮಹ👉ಮಾರ್ಕ್ ಜುಗರ್ ಬರ್ಗ್
92)ಇಂಗ್ಲಿಷ್ ಕಾವ್ಯದ ಪಿತಾಮಹ👉ಜಿಯಾಪ್ರೆರಿ ಚೌಸೆರ್
93)ಭಾರತದ ಯೋಜನೆಯ ಪಿತಾಮಹ👉ಸರ್.ಎಂ.ವೀಶ್ವೇಶ್ವರಯ್ಯ
94)ವಿಕಾಸವಾದದ ಪಿತಾಮಹ👉ಚಾರ್ಲ್ಸ್ ಡಾರ್ವಿನ್✌ಪ್ರಮುಖ100 ಪಿತಾಮಹರುಗಳು✌

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...