ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಇತಿಹಾಸ, ಅರ‍್ಥಶಾಸ್ತ್ರ ಹಾಗು ಸಮಾಜ ಶಾಸ್ತ್ರಕ್ಕೆ ಸಂಬಂಧಿಸಿದ ಪ್ರಮುಖ ಇಸವಿಗಳು

#ಇತಿಹಾಸ
•1453 – ಅಟೋಮನ್ ಟರ್ಕರಿಂದ
ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ
ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ
ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್,
ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ
ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ
ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು
ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ
ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು
ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ
ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ
ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು
(ಮತೀಯ ಆಧಾರದ ಮೇಲೆ ಪ್ರತ್ಯೇಕ
ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ
(ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ
ಅವಕಕಾಶ
•1916 – ಹೋಂರೂಲ್ ಚಳುವಳಿ ಆರಂಭ ( ಆನಿ
ಬೆಸೆಂಟರಿಂದ )
•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
•1858 – ಬ್ರಿಟನ್ ರಾಣಿಯ ಘೋಷಣೆ
•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ
ಆರಂಭ ( ಮುಂಬೈ-ಠಾಣಾ ನಡುವೆ )
•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್
ಗೆಜೆಟ್” ಆರಂಭ
•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ
ಜಾರಿಗೆ
•1855 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಸ್ಥಾಪನೆ ( ಎ ಓ ಹ್ಯೂಮ್ ರಿಂದ )
•1905 – ಬಂಗಾಳ ವಿಭಜನೆ
•1906 – ಮುಸ್ಲಿಂ ಲೀಗ್ ಸ್ಥಾಪನೆ
•1920-1947 – ಗಾಂಧೀಯುಗ
•1920 - ಅಸಹಕಾರ ಚಳುವಳಿ
•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ
( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್
ಅಧಿವೇಶನ )
•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ
( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು
ಘೋಷಣೆ )
•1930 – ಕಾನೂನು ಭಂಗ ಚಳುವಳಿ ( ದಂಡಿ
ಸತ್ಯಾಗ್ರಹ )
•1930 ಮೊದಲ ದುಂಡು ಮೇಜಿನ ಅಧಿವೇಶನ
•1931 – ಎರಡನೆಯ ದುಂಡು ಮೇಜಿನ ಅಧಿವೇಶನ
•1932 – ಮೂರನೆಯ ದುಂಡು ಮೇಜಿನ
ಅಧಿವೇಶನ
•1942 ಕ್ವಿಟ್ ಇಂಡಿಯಾ ಚಳುವಳಿ
•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ
ಸ್ವಾತಂತ್ರ )
•1948 - ಗಾಂಧೀಜಿ ಹತ್ಯೆ ( ಜನವರಿ 30 –
ನಾಥೋರಾಮ್ ಗೂಡ್ಸೆಯಿಂದ )
•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
•1953 – ರಾಜ್ಯ ಪುನರ್ವಿಂಗಡನಾ ಆಯೋಗ
ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ
ಕರ್ನಾಟಕ ಎಂದು ಮರುನಾಮಕರಣ
•1914-18 – ಮೊದಲ ಮಹಾಯುದ್ಧ
•1917 – ರಷ್ಯಾ ಕ್ರಾಂತಿ
•1939-45 – ಎರಡನೆಯ ಮಹಾಯುದ್ಧ
ರಾಜ್ಯಶಾಸ್ತ್ರ
•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ)
ರಚನೆ
•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14
ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
•1986 – ಲೋಕಾಯುಕ್ತ ಅದಿನಿಯಮ ಜಾರಿಗೆ
•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌಎನ್ ಲಾಯ್ )
•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ
ಘೋಷಣೆ
•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
•1946 – ಯುನೆಸ್ಕೋ ಸ್ಥಾಪನೆ
•1946 – ಯುನಿಸೆಫ್ ಸ್ಥಾಪನೆ
•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ
ಸ್ಥಾಪನೆ
•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
•1967 ಆಸಿಯನ್ ಸ್ಥಾಪನೆ
•1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.
ಸಮಾಜಶಾಸ್ತ್ರ
•1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ
•1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ
ಜಾರಿಗೆ
•1989 (ಕಾಯ್ದೆ) - ಅಸ್ಪೃಶ್ಯತೆಯ ನಿರ್ಮೂಲನೆ
ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ
•1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ
ಕಾಯ್ದೆ ಜಾರಿಗೆ ( 20000 ರೂ ದಂಡ )
•1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ
ಜಾರಿಗೆ
•2006 – ಬಾಲಶ್ರಮ ನಿರ್ಮೂಲನ ಮತ್ತು
ಪುನರ್ವಸತೀಕರಣ ಕಾಯ್ದೆ ಜಾರಿಗೆ
•1961 – ವರದಕ್ಷಿಣೆ ನಿಷೇದ ಕಾಯ್ದೆ ( 1986 ರಲ್ಲಿ
ತಿದ್ದುಪಡಿ )
•1994 – ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರಯಿಬಂಧಕ
ಕಾಯ್ದೆ ಜಾರಿಗೆ.
ಅರ್ಥಶಾಸ್ತ್ರ
•1950 – ಭಾರತದ ಯೋಜನಾ ಆಯೋಗ ಸ್ಥಾಪನೆ
( ಈಗ ನೀತಿ ಆಯೋಗ ಎಂದು ಕರೆಯಲಾಗುತ್ತದೆ )
•1952 – ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸ್ಥಾಪನೆ
(ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ
ನೀಡುತ್ತದೆ )
•1951.ಏಪ್ರಿಲ್ 1 – ಮೊದಲ ಪಂಚವಾರ್ಷಿಕ
ಯೋಜನೆ ಆರಂಭ
•1995.ಜನವರಿ 1 – ವಿಶ್ವ ವ್ಯಾಪಾರ ಸಂಘಟನೆ ಅಸ್ತಿತ್ವಕ್ಕೆ
ಬಂದಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....