ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಶ್ಣೋತ್ತರಗಳು ಭಾಗ ೧ ಇತಿಹಾಸ



ಪ್ರಾಣಿವಧೆ ತಡೆದು ಮಾಂಸಾಹಾರ ಪದ್ಧತಿ ನಿಷೇಧಿಸಿದ ರಾಜ..
1) ಅಶೋಕ
2) ವಿಕ್ರಮಾದಿತ್ಯ
3) ಹರ್ಷವರ್ಧನ
4) ಕನಿಷ್ಕ
1.
ನಳಂದ ವಿ.ವಿ. ಸ್ಥಾಪಕ..
1) ಕುಮಾರಗುಪ್ತ
2) ಶ್ರೀಗುಪ್ತ
3) ಬುದ್ಧ
4) ಕನಿಷ್ಕ
1.
ಗಾವುಡ ದೇಶ ಎಂದರೆ
1) ಬಂಗಾಳ
2) ಉ.ಪ್ರದೇಶ
3) ದೆಹಲಿ
4) ಹರ್ಯಾಣ
1
ದೇವಾಲಯಗಳ ನಗರ...
1) ಮಹಾಬಲಿಪುರಂ
2) ಹಂಪಿ
3) ಕಂಚಿ
4) ಶ್ರೀರಂಗಂ
3
'ಕೋಂತಿಗುಡಿಗಳು'ಯಾರ ರಚನೆ?
1) ರಾಷ್ಟ್ರಕೂಟರು
2) ಚಾಲುಕ್ಯರು
3) ಹೊಯ್ಸಳರು
4) ಬಾದಾಮಿ ಚಾಲುಕ್ಯರು
4
ಧರ್ಮರಾಯ ರಥ ಮತ್ತು ದ್ರೌಪತಿ ರಥಗಳಿರುವ ಸ್ಥಳ...
1) ಮಹಾಬಲಿಪುರಂ
2) ಇಂದ್ರಪ್ರಸ್ಥ
3) ಕಂಚಿ
4) ವಿಜಯನಗರ
1
ಲಕ್ಷ್ಮೇಶ್ವರ ಶಾಸನ ಯಾರಿಗೆ ಸಂಬಂಧಿಸಿದೆ?
1) ವಿಷ್ಣುವರ್ಧನ
2) 6 ನೇ ವಿಕ್ರಮಾದಿತ್ಯ
3) ಮಯೂರವರ್ಮ
4) ವಿಷ್ಣುವರ್ಧನ
2
ಚೋಳರನ್ನು ಸಂಪೂರ್ಣವಾಗಿ ಕರ್ನಾಟಕದಿಂದ ಹೊರಹಾಕಿದ ದೊರೆ...
1) ವಿಷ್ಣುವರ್ಧನ
2) 6ನೇ ವಿಕ್ರಮಾದಿತ್ಯ
3) ಮಯೂರವರ್ಮ
4) ಚಂದ್ರಗುಪ್ತ ವಿಕ್ರಮಾದಿತ್ಯ
1
ಸವತಿ ಗಂಧವಾರಣ ಬಸದಿ ಎಲ್ಲಿದೆ?
1) ಕೊಪ್ಪಳ
2) ಶ್ರವಣಬೆಳಗೊಳ
3) ನಾಸಿಕ್
4) ಧರ್ಮಸ್ಥಳ
2
ಮಹ್ಮದ್ ಘಜ್ನಿಯ ದಂಡಯಾತ್ರೆ ಸಮಯದಲ್ಲಿ ಆತನ ಜೊತೆಗೆ ಬಂದ ವ್ಯಕ್ತಿ ಯಾರು?
1) ಅಲ್ಬೇರೂನಿ
2) ಬೀರಬಲ್
3) ಮೊಹ್ಮದ್
4) ಸಾದಿಕ್
1
ಮಹ್ಮದ್ ಘಜ್ನಿ ತನ್ನ ಏಷ್ಟನೇ ದಂಡಯಾತ್ರೆಯನ್ನು ಗುಜರಾತಿನ ಸೋಮನಾಥ ದೇವಾಲಯದ ಮೇಲೆ ಮಾಡಿದನು?
1) 6
2) 8
3) 15
4) 17
3
ವಿದ್ಯಾರ್ಥಿ ವೇತನ ಜಾರಿಗೆ ತಂದ ದೊರೆ?
1) ಬಾಬರ್
2) ಅಲ್ಲಾವುದ್ದೀನ್ ಖಿಲ್ಜಿ
3) ಅಕ್ಬರ್
4) ಷಹಜಹಾನ್
4
ಶಿವಾಜಿ ನಿರ್ಮಿಸಿದ ಕೋಟೆ?
1) ಸಿಂಹಗಡ
2) ರಾಯಗಡ
3) ತೋರಣ ಕೋಟಿ
4) ಪ್ರತಾಪಗಡ
4
ವೇಮನ ಪದ್ಯಗಳು ಯಾರ ಕಾಲದಲ್ಲಿ ರಚಿಸಲ್ಪಟ್ಟವು?
1) ಮಾಗಡಿ ಪ್ರಭುಗಳು
2) ಕಲ್ಯಾಣದ ಚಾಲುಕ್ಯರು
3) ವಿಜಯನಗರ ಅರಸರು
4) ಮೊಘಲರು
3
ಕೃಷ್ಣದೇವರಾಯನ ಏಕೈಕ ಕಲ್ಲಿನ ಮೂರ್ತಿ ಎಲ್ಲಿದೆ?
1) ಶ್ರಿರಂಗಂ
2) ತಿರುಪತಿ
3) ಹಂಪೆ
4) ಚಿದಂಬರಂ
4
ಜನತಾ ಮತ್ತು ಜನಾನಾ ಮಹಲ್ ಗಳಿರುವ ಸ್ಥಳ...
1) ಬಿಜಾಪೂರ
2) ಕಲಬುರ್ಗಿ
3) ಬೀದರ್
4) ರಾಯಚೂರು
3
ಯಾವ ಸಿದ್ಧಾಂತದಲ್ಲಿ 'ದೇವರು ಮತ್ತು ಮನುಷ್ಯನ ನಡುವಿನ ಸ್ಥಾನವನ್ನು ಆರಾಧಿಸಲ್ಪಡುವ ದೇವರಿಗೆ ನೀಡಲಾಗಿದೆ?
1) ಅಧ್ವೈತ
2) ಧ್ವೈತ
3) ಶಕ್ತಿ ವಿಶಿಷ್ಠಾಧ್ವೈತ
4) ವಿಶಿಷ್ಠಾಧ್ವೈತ
4
ವಿಶಿಷ್ಠಾಧ್ವೈತ ಸಿದ್ಧಾಂತದಲ್ಲಿ 'ದೇವರು ಮತ್ತು ಮನುಷ್ಯನ ನಡುವಿನ ಸ್ಥಾನವನ್ನು ಯಾವ ದೇವರಿಗೆ ನೀಡಲಾಗಿದೆ?
1) ಕೃಷ್ಣ
2) ಸೂರ್ಯ
3) ಲಕ್ಷ್ಮೀ
4) ಶಿವ
3
ಕಪ್ಪುಕೋಣೆ ದುರಂತ ಯಾರಿಗೆ ಸಂಬಂಧಿಸಿದೆ?
1) ರಾಬರ್ಟ್ ಕ್ಲೈವ್
2) ಸಿರಾಜುದ್ದೌಲ
3) ಮೀರ್ ಜಾಫರ್
4) ಕೌಂಟ್ ಡಿ ಲ್ಯಾಲಿ
2
ಮೋಕ್ಷಕ್ಕೆ 'ರಾಗ/ಸಂಗೀತ'ವು ಉತ್ತಮವಾದ ಮಾರ್ಗ ಎಂದು ಪ್ರತಿಪಾದಿಸಿದವರು?
1) ಚೈತನ್ಯ
2) ರಮಾನಂದರು
3) ಕಬೀರ್
4) ಗುರುನಾನಕ್
1
ಭಾರತದಲ್ಲಿ ಚಿಸ್ತಿ ಪಂಥದ ಪವಿತ್ರ ದರ್ಗಾ ಎಲ್ಲಿದೆ?
1) ವಿಜಯಪೂರ
2) ಬೀದರ್
3) ಫತೆಪುರ್ ಸಿಕ್ರಿ
4) ದೆಹಲಿ
3
ಚಾರ್ಲ್ಸ್ ವುಡ್ ವರದಿ ಯಾವ ಕ್ಷೇತ್ರಕ್ಕೆ ಸಂಬಂಧಿಸಿದೆ?
1) ಕಂದಾಯ
2) ಶಿಕ್ಷಣ
3) ಆಡಳಿತ
4) ತೆರಿಗೆ
2
ಯಾರ ಕಾಲದಲ್ಲಿ ಕನ್ನಡ ಆಡಳಿತ ಭಾಷೆಯಾಗಿ ಜಾರಿಗೆ ಬಂದಿತು?
1) ವಿಶ್ವೇಶ್ವರಯ್ಯ
2) ಮಿರ್ಜಾ ಇಸ್ಮಾಯಿಲ್
3) ಮಾರ್ಕ್ ಕಬ್ಬನ್
4) ನಾಲ್ವಡಿ ಕೃಷ್ಣರಾಜ ಒಡೆಯರ್
3
ಯಾರ ಆಡಳಿತಾವಧಿಯಲ್ಲಿ ಗಾರ್ಡನ್/ ಉದ್ಯಾನ ವನಗಳ ನಿರ್ಮಾಣ ಕಾರ್ಯ ಪ್ರಾರಂಭವಾಯಿತು?
1) ವಿಶ್ವೇಶ್ವರಯ್ಯ
2) ಮಿರ್ಜಾ ಇಸ್ಮಾಯಿಲ್
3) ಮಾರ್ಕ್ ಕಬ್ಬನ್
4) ನಾಲ್ವಡಿ ಕೃಷ್ಣರಾಜ ಒಡೆಯರ್
2
1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿದವರು?
1) ಹುಯಿಲಗೋಳ ನಾರಾಯಣ
2) ಸರೋಜಿನಿ ನಾಯ್ಡು
3) ರವೀಂದ್ರನಾಥ ಠಾಗೋರ್
4) ಗಂಗೂಬಾಯಿ ಹಾನಗಲ್
4
ಹಥಿಗುಂಪ ಶಾಸನ ಯಾರ ದಿಗ್ವಿಜಯಗಳ ಬಗ್ಗೆ ತಿಳಿಸುತ್ತದೆ?
1) ಮಯೂರವರ್ಮ
2) ಖಾರವೇಲ
3) ಕೃಷ್ಣದೇವರಾಯ
4) ಇಮ್ಮಡಿ ಪುಲಿಕೇಶಿ
2
ಅಶೋಕ ಮಹಾರಾಜನು ಸಾಮ್ರಾಜ್ಯಾದ್ಯಂತ ಸ್ಥಾಪಿಸಿದ ಒಟ್ಟು ಸ್ತೂಪಗಳ ಸಂಖ್ಯೆ ಏಷ್ಟು?
1) 62 ಸಾವಿರ
2) 75 ಸಾವಿರ
3) 84 ಸಾವಿರ
4) 95 ಸಾವಿರ
3
"ಮಹಾವಿಭಾಷ" ಇದು...
1) ಒಂದು ಭಾಷೆ
2) ರಾಜನ ಹೆಸರು
3) ಕೃತಿ ಹೆಸರು
4) ಯುದ್ಧ ನಡೆದ ಸ್ಥಳ
3
ಇದು ಬೌದ್ಧ ತತ್ವಶಾಸ್ತ್ರದ ಪ್ರಮಾಣ ಬದ್ಧ ವಿಮರ್ಶಾ ಗ್ರಂಥ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....