ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: #ಕಾರ್ಗಿಲ್_ವಿಜಯ_ದಿವಸ

ಭವ್ಯ ಭಾರತ ದೇಶದ ಕನಸನ್ನ ಹೊತ್ತಂಥ ಈ ದೇಶದ ಪ್ರತಿಯೊಬ್ಬ ನಾಗರೀಕ ವಿಶೇಷವಾಗಿ ನನ್ನ ದೇಶದ ನೆಲ ಜಲ ಬಾಷೆ ಸಂಸ್ಕೃತಿ ಪಾರಂಪರ್ಯ ಪ್ರೀತಿ ಗೌರವ ಅಭಿಮಾನನ್ನ ಹೊಂದಿದ್ದ ಸರ್ವ ಧರ್ಮದ ಸೌಹಾರ್ದತೆ ಬಯಸುವ ಕಣ ಕಣದಲ್ಲು ಭಾರತೀಯತೆಯನ್ನು ಉಸಿರಾಗಿಸಿಕೊಂಡಿದ್ದ ದೇಶದ ವಿಚಾರವಂತರು ಪ್ರಗತಿಪರರು ಸಾಮಾಜಿಕ ಕಳಕಳಿ ಹೊಂದಿದವರು ಹಾಗೂ ಯುವ ಸಮೂಹವು ಬ್ರಿಟಿಷರ ಆಳ್ವಿಕೆಯ ವಿರುದ್ದ ಸ್ವಾತಂತ್ಯ್ರದ ನೆಮ್ಮದಿ ಜೀವನಕ್ಕಾಗಿ ಉಗ್ರ ಹೋರಾಟ ಆರಂಬಿಸಿದರು #ಬ್ರಿಟಿಷರ_ಶೋಷಣೆ_ದಬ್ಬಾಳಿಕೆ_ಅನ್ಯಾಯ_ಗುಲಾಮಗಿರಿಯ ವಿರುದ್ದ ಕಹಳೆ ಉದಿದರು   
ಸ್ವಾವಲಂಬನೆಯ ಸ್ವಾತಂತ್ರ್ಯಕ್ಕಾಗಿ ಹಲವಾರೂ ದೇಶಪ್ರೇಮಿಗಳು ಸ್ವಾತಂತ್ರ್ಯ ಹೋರಾಟಕ್ಕಾಗಿ ಒಟ್ಟುಗೂಡಿದರು ತಮ್ಮ ಜೀವನನ್ನ ಮುಂದಿನ ಪಿಳಿಗೆಗಾಗಿ ಮುಡಿಪಾಗಿಟ್ಟಿದ್ದರು ಅಂತಿಮವಾಗಿ ಬ್ರಿಟೀಷರನ್ನು ಸದೆಬಡಿದು ಭಾರತಕ್ಕೆ ಅವಿಸ್ಮರಣೀಯವಾದ ಸ್ವಾತಂತ್ರ್ಯವು ಹಲವಾರು ಶ್ರೇಷ್ಟ ವ್ಯಕ್ತಿಗಳ ತ್ಯಾಗ ಬಲಿದಾನದ ಮೂಲಕ ಲಭಿಸಿತು.
ಸ್ವಾತಂತ್ಯದ ನಂತರ ಹಲವು ಗಡಿ ವಿವಾದವು ಪದೆ ಪದೆ  ದೇಶದ ಜನರ ಮನಸ್ಸನ್ನು ವಿಚಲಿತಗೊಳಿಸಿತ್ತು ಆದರೆ ಭಾರತೀಯ ಸೇನೆ ಇದಕ್ಕೆ ಪ್ರತ್ಯುತ್ತರವಾಗಿ ಯುದ್ದಕ್ಕೆ ತಯಾರಾಗಿತ್ತು  ಜುಲೈ 26 1999ರಂದು ನಡೆದ ಕಾರ್ಗಿಲ್ ಯುದ್ಧದಲ್ಲಿ ಹಲವು ಸೈನಿಕರು ಸಾವು ನೋವುಗಳನ್ನ ಹಿಮ್ಮೆಟ್ಟಿ ಮತ್ತೆ ಭಾರತದ ವಿಜಯ ಭಾವುಟವನ್ನ ಮುಗಿಲೆತ್ತರಕ್ಕೆ ಹಾರಿಸಿದರು ಈ ಯುದ್ದದಲ್ಲಿ  ದೇಶದ ಸುಮಾರು 533 ಹಾಗೂ ಕರುನಾಡಿನ 13 #ಯೋಧರು ದೇಶಕ್ಕಾಗಿ ಪ್ರಾಣ ತೆತ್ತರು ರಣರಂಗದ ವೀರ ಮರಣ ಹೊಂದಿದರೂ.
ಕಾರ್ಗಿಲ್ ಯುಧ್ಧಕ್ಕೆ ಇಂದಿಗೆ 19ವರ್ಷವಾಯಿತು ದೇಶದ ಗೇಲುವಿಗಾಗಿ ತಮ್ಮ ಅಮೂಲ್ಯವಾದ ಪ್ರಾಣವನ್ನ ಅರ್ಪಿಸಿದ ಯೋದರಿಗೆ ಕೃತಜ್ಞತೆಗಳು.

ಯೋದರು ಈ ದೇಶಕ್ಕಾಗಿ ತಮ್ಮ ಇಡಿ ಜೀವನದ ಶ್ರೇಷ್ಟ ದಿನಗಳನ್ನ ನಾಡಿನ ಜನರ ರಕ್ಷಣೆಗಾಗಿ ಮುಡಿಪಾಗಿಟ್ಟಿದ್ದರು ಕೊನೆಗೆ ಅವರು  ಆತ್ಮಸಂತೃಪ್ತಿಯಿಂದ ಇಹಲೋಕ ತ್ಯಜಿಸಿದರೂ
ಇಂತಹ ಅನೇಕ ನಿಸ್ವಾರ್ಥ ಪ್ರಾಮಾಣಿಕ ರಾಷ್ಟ್ರ ಪ್ರೇಮಿಗಳಾದ ನನ್ನ ಭಾರತೀಯ ಸೇನೆಯ ಸೈನಿಕರಿಗೆ ನನ್ನದೊಂದು ಸಲಾಮ್
#ಭಾರತದ_ಪ್ರತಿಯೊಬ್ಬ_ಸೈನಿಕರಿಗೆ_ನನ್ನ_ಹೃದಯಪೂರ್ವಕ_ಗೌರವ_ನಮನಗಳು

ನನ್ನ ಈ ಲೇಖನವು ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ಅರ್ಪಣೆ.
ಮುಹಮ್ಮದ್ ಫೀರ ಲಟಗೇರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....