ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು



1. ಕಾನೂರು ಹೆಗ್ಗಡತಿ - ಕುವೆಂಪು
2. ಮಲೆಗಳಲ್ಲಿ ಮದುಮಗಳು - ಕುವೆಂಪು
3. ಮರಳಿ ಮಣ್ಣಿಗೆ - ಡಾ. ಕೆ. ಶಿವರಾಮ ಕಾರಂತ
4. ಚೋಮನ ದುಡಿ - ಡಾ. ಕೆ. ಶಿವರಾಮ ಕಾರಂತ
5. ಚಿಕ್ಕವೀರ ರಾಜೇಂದ್ರ - ಮಾಸ್ತಿ ವೆಂಕಟೇಶ ಅಯ್ಯಂಗಾರ್
6. ಮೂಕಜ್ಜಿಯ ಕನಸುಗಳು - ಡಾ. ಕೆ. ಶಿವರಾಮ ಕಾರಂತ
7. ಬೆಟ್ಟದ ಜೀವ - ಡಾ. ಕೆ. ಶಿವರಾಮ ಕಾರಂತ
8. ಮಹಾಬ್ರಾಹ್ಮಣ - ದೇವುಡು ನರಸಿಂಹ ಶಾಸ್ತ್ರಿ
9. ಸಂಧ್ಯಾರಾಗ - ಅ.ನ. ಕೃಷ್ಣರಾಯ
10. ದುರ್ಗಾಸ್ತಮಾನ - ತ.ರಾ. ಸುಬ್ಬರಾವ್
11. ಗ್ರಾಮಾಯಣ - ರಾವ್ ಬಹದ್ದೂರ್
12. ಶಾಂತಲಾ - ಕೆ.ವಿ. ಅಯ್ಯರ್
13. ಸಂಸ್ಕಾರ - ಯು.ಆರ್. ಅನಂತಮೂರ್ತಿ
14. ಗಂಗವ್ವ ಮತ್ತು ಗಂಗಾಮಾಯಿ - ಶಂಕರ ಮೊಕಾಶಿ ಪುಣೇಕರ
15. ಗೃಹಭಂಗ - ಎಸ್.ಎಲ್. ಭೈರಪ್ಪ
16. ಮುಕ್ತಿ - ಶಾಂತಿನಾಥ ದೇಸಾಯಿ
17. ವೈಶಾಖ - ಚದುರಂಗ
18. ಮೃತ್ಯುಂಜಯ - ನಿರಂಜನ
19. ಚಿರಸ್ಮರಣೆ - ನಿರಂಜನ
20. ಶಿಕಾರಿ - ಯಶವಂತ ಚಿತ್ತಾಲ
21. ಮಾಡಿದ್ದುಣ್ಣೋ ಮಹಾರಾಯ - ಎಂ.ಎಸ್. ಪುಟ್ಟಣ್ಣಯ್ಯ
22. ಕಾಡು - ಶ್ರೀಕೃಷ್ಣ ಆಲನಹಳ್ಳಿ
23. ಕರ್ವಾಲೊ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
24. ಬಂಡಾಯ - ವ್ಯಾಸರಾಯ ಬಲ್ಲಾಳ
25. ತೇರು - ರಾಘವೇಂದ್ರ ಪಾಟೀಲ
26. ದ್ಯಾವನೂರು - ದೇವನೂರು ಮಹಾದೇವ
27. ಚಂದ್ರಗಿರಿಯ ತೀರದಲ್ಲಿ - ಸಾರಾ ಅಬೂಬಕ್ಕರ್
28. ಇಜ್ಜೋಡು - ವಿ.ಕೃ. ಗೋಕಾಕ್
29. ಬದುಕು - ಗೀತಾ ನಾಗಭೂಷಣ
30. ಮಾಧವ ಕರುಣಾ ವಿಲಾಸ - ಗಳಗನಾಥ
31. ಬೆಕ್ಕಿನ ಕಣ್ಣು - ತ್ರಿವೇಣಿ
32. ಮುಸ್ಸಂಜೆಯ ಕಥಾ ಪ್ರಸಂಗ - ಪಿ. ಲಂಕೇಶ
33. ಮಾಡಿ ಮಡಿದವರು - ಬಸವರಾಜ ಕಟ್ಟೀಮನಿ
34. ಅನ್ನ - ರಂ.ಶ್ರೀ.ಮುಗಳಿ
35. ಮೋಹಿನಿ - ವಿ. ಎಂ. ಇನಾಂದಾರ್
36. ಚಿದಂಬರ ರಹಸ್ಯ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಕಥಾ ಸಂಕಲನಗಳು
37. ಮಾಸ್ತಿ ಅವರ ಸಮಗ್ರ ಕತೆಗಳು - ಮಾಸ್ತಿ ವೆಂಕಟೇಶ ಅಯ್ಯಂಗಾರ್
38. ನೇಮಿಚಂದ್ರರ ಕಥೆಗಳು - ನೇಮಿಚಂದ್ರ
39. ಕಲ್ಲು ಕರಗುವ ಸಮಯ - ಪಿ. ಲಂಕೇಶ
40. ಅಮೃತಬಳ್ಳಿ ಕಷಾಯ - ಜಯಂತ ಕಾಯ್ಕಿಣಿ
41. ಹುಲಿ ಸವಾರಿ - ವಿವೇಕ ಶಾನುಭಾಗ
42. ಬುಗುರಿ - ಮೊಗಳ್ಳಿ ಗಣೇಶ್
43. ತಮಂಧದ ಕೇಡು - ಅಮರೇಶ ನುಗುಡೋಣಿ
44. ಅನಂತಮೂರ್ತಿ: ಐದು ದಶಕದ ಕಥೆಗಳು - ಯು.ಆರ್. ಅನಂತಮೂರ್ತಿ
45. ಜಿ.ಎಸ್. ಸದಾಶಿವ: ಇದುವರೆಗಿನ ಕಥೆಗಳು
46. ಖಾಸನೀಸರ ಕಥೆಗಳು
47. ಕೆ. ಸದಾಶಿವ ಸಮಗ್ರ ಕತೆಗಳು
48. ಭಳಾರೆ ವಿಚಿತ್ರಂ - ಕುಂ.ವೀರಭದ್ರಪ್ಪ
49. ಪಾವೆಂ ಹೇಳಿದ ಕಥೆ - ರವಿ ಬೆಳಗೆರೆ
50. ಮಾಯಿಯ ಮುಖಗಳು - ರಾಘವೇಂದ್ರ ಪಾಟೀಲ
51. ಚಿತ್ತಾಲರ ಕತೆಗಳು - ಯಶವಂತ ಚಿತ್ತಾಲ
52. ದಜ್ಜಾಲ - ಫಕೀರ್ ಮುಹಮ್ಮದ್ ಕಟ್ಪಾಡಿ
53. ಕನ್ನಂಬಾಡಿ - ಡಾ. ಬೆಸಗರಹಳ್ಳಿ ರಾಮಣ್ಣ
54. ಅಮ್ಮಚ್ಚಿಯೆಂಬ ನೆನಪು - ವೈದೇಹಿ
ಕವನ ಸಂಕಲನಗಳು
55. ಔದುಂಬರಗಾಥೆ - ದ.ರಾ.ಬೇಂದ್ರೆ
56. ಸಮಗ್ರ ಕಾವ್ಯ - ಗೋಪಾಲಕೃಷ್ಣ ಅಡಿಗ
57. ಹೊಂಬೆಳಕು - ಚನ್ನವೀರ ಕಣವಿ
58. ಹಾಡು-ಹಸೆ: ಕೆ.ಎಸ್.ನರಸಿಂಹಸ್ವಾಮಿ ಆಯ್ದ ಕವಿತೆಗಳು
59. ಜಿ.ಎಸ್. ಶಿವರುದ್ರಪ್ಪ ಸಮಗ್ರ ಕಾವ್ಯ
60. ಕೆ.ಎಸ್. ನಿಸಾರ್ ಅಹಮದ್ ಸಮಗ್ರ ಕವಿತೆಗಳು
61. ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿ
62. ಮೆರವಣಿಗೆ - ಡಾ. ಸಿದ್ಧಲಿಂಗಯ್ಯ
63. ಬೆಳ್ಳಕ್ಕಿ ಹಿಂಡು - ಸುಬ್ಬಣ ರಂಗನಾಥ ಎಕ್ಕುಂಡಿ
64. ತಟ್ಟು ಚಪ್ಪಾಳೆ ಪುಟ್ಟ ಮಗು - ಬೊಳುವಾರು ಮಹಮದ್ ಕುಂಞಿ
65. ಕುವೆಂಪು ಸಮಗ್ರ ಕಾವ್ಯ - ಕುವೆಂಪು
66. ಕ್ಯಾಮೆರಾ ಕಣ್ಣು : ಬಿ.ಆರ್.ಲಕ್ಷ್ಮಣ ರಾವ್ ಸಮಗ್ರ ಕಾವ್ಯ
67. ರತ್ನನ ಪದಗಳು,ನಾಗನ ಪದಗಳು - ಜಿ.ಪಿ. ರಾಜರತ್ನಂ
68. ಪಾಂಚಾಲಿ: ಆಯ್ದ ಕವನಗಳು - ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
69. ಹೊಂಗನಸು - ಬಿಎಂಶ್ರೀ
70. ನಾವು ಹುಡುಗಿಯರೇ ಹೀಗೆ - ಪ್ರತಿಭಾ ನಂದಕುಮಾರ್
71. ಗಜಲ್ ಮತ್ತು ದ್ವಿಪದಿಗಳು: ಶಾಂತರಸ
72. ಗೌರೀಶ್ ಕಾಯ್ಕಿಣಿ ಸಮಗ್ರ ಸಾಹಿತ್ಯ
73. ಮಂಕುತಿಮ್ಮನ ಕಗ್ಗ - ಡಿ.ವಿ.ಗುಂಡಪ್ಪ
74. ಈವರೆಗಿನ ಹೇಳತೇನ ಕೇಳ - ಡಾ.ಚಂದ್ರಶೇಖರ ಕಂಬಾರ
ನಾಟಕಗಳು
75. ಪುತಿನ ಸಮಗ್ರ ಗೇಯ ಕಾವ್ಯ ನಾಟಕಗಳು - ಪು.ತಿ. ನರಸಿಂಹಾಚಾರ್
76. ಕೈಲಾಸಂ ಕನ್ನಡ ನಾಟಕಗಳು - ಟಿ.ಪಿ.ಕೈಲಾಸಂ
77. ಶೋಕಚಕ್ರ - ಶ್ರೀರಂಗ
78. ಕಾಕನಕೋಟೆ - ಮಾಸ್ತಿ ವೆಂಕಟೇಶ ಅಯ್ಯಂಗಾರ್
79. ಸತ್ತವರ ನೆರಳು - ಜಿ.ಬಿ. ಜೋಶಿ
80. ತುಘಲಕ್ - ಗಿರೀಶ ಕಾರ್ನಾಡ
81. ಸಂಸ ನಾಟಕಗಳು - ಸಂ
82. ಮಹಾಚೈತ್ರ - ಎಚ್. ಎಸ್. ಶಿವಪ್ರಕಾಶ
83. ಸಿರಿಸಂಪಿಗೆ - ಚಂದ್ರಶೇಖರ ಕಂಬಾರ
84. ಸಂಕ್ರಾಂತಿ - ಪಿ. ಲಂಕೇಶ
ಇತರೆ/ವ್ಯಕ್ತಿಚಿತ್ರಣ/ಆತ್ಮಚರಿತ್ರೆ/ವಿಜ್ಞಾನ/ಪ್ರವಾಸ ಕಥನ/ವಿಮರ್ಶೆ
85. ಜ್ಞಾಪಕ ಚಿತ್ರಶಾಲೆ - ಡಿ. ವಿ. ಗುಂಡಪ್ಪ
86. ಮೂರು ತಲೆಮಾರು - ತ.ಸು. ಶಾಮರಾಯ
87. ಮರೆಯಲಾದೀತೆ? - ಬೆಳಗೆರೆ ಕೃಷ್ಣಶಾಸ್ತ್ರಿ
88. ದೇವರು - ಎ.ಎನ್. ಮೂರ್ತಿರಾವ್
89. ಇರುವುದೊಂದೇ ಭೂಮಿ - ನಾಗೇಶ ಹೆಗಡೆ
90. ಅಣ್ಣನ ನೆನಪು - ಕೆ.ಪಿ ಪೂರ್ಣಚಂದ್ರ ತೇಜಸ್ವಿ
91. ನಮ್ಮ ಊರಿನ ರಸಿಕರು - ಗೊರೂರು ರಾಮಸ್ವಾಮಿ ಅಯ್ಯಂಗಾರ್
92. ಹಸುರು ಹೊನ್ನು - ಬಿ.ಜಿ.ಎಲ್. ಸ್ವಾಮಿ
93. ಊರುಕೇರಿ - ಡಾ. ಸಿದ್ದಲಿಂಗಯ್ಯ
94. ಯಂತ್ರಗಳನ್ನು ಕಳಚೋಣ ಬನ್ನಿ - ಪ್ರಸನ್ನ
95. ಅಲೆಮಾರಿಯ ಅಂಡಮಾನ್ ಮತ್ತು ಮಹಾನದಿ ನೈಲ್ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
96. ಅರೆ ಶತಮಾನದ ಅಲೆ ಬರಹಗಳು - ಕೆ.ವಿ. ಸುಬ್ಬಣ್ಣ
97. ಶಕ್ತಿಶಾರದೆಯ ಮೇಳ - ಡಾ.ಡಿ.ಆರ್. ನಾಗರಾಜ
98. ಹುಳಿಮಾವಿನ ಮರ - ಪಿ. ಲಂಕೇಶ
99. ವಚನ ಭಾರತ - ಎ.ಆರ್. ಕೃಷ್ಣಶಾಸ್ತ್ರೀ
100. ಹುಚ್ಚು ಮನಸ್ಸಿನ ಹತ್ತು ಮುಖಗಳು - ಶಿವರಾಮ ಕಾರಂತ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....