ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: *ಜೈನ ಧರ್ಮದ ಇತಿಹಾಸ*

ಹೊಸ ಮತಗಳ ಉದಯದ ಕಾಲ? ?
ಕ್ರಿಶ. ಪೂ. 6. ನೆ ಶತಮಾನ✅✅
ವರ್ಧಮಾನ ಮಹಾವೀರನ ಚಿಹ್ನೆ - ? ಸಿಂಹ✅✅
ಮಹಾವೀರನ ಮಗಳು?  ಪ್ರೀಯದರ್ಶನಿ✅✅
ಮಹಾವೀರನ ಅಳಿಯ? ಜಮಾಲಿ✅✅
ಮಹಾವೀರ ಯಾವ ವಯಸ್ಸಿನಲ್ಲಿ  ಸಂಸಾರ ತ್ಯಾಗ ಮಾಡಿದ?
30✅✅
ಮಹಾವೀರನಿಗೆ ಪ್ರಥಮ ದೀಕ್ಛೆ ಕೊಟ್ಟ ಗುರು?
  ಪೋಸಲ✅✅
ಮಹಾವೀರನಿಗೆ ಜ್ಞಾನೋದಯ ಯಾವ ನದಿ ದಡದ ಮೇಲೆ ಆಯಿತು ??
ಋಜುಪಾಲಿಕಾ ನದಿ✅✅
ಯಾವ ಮರದ ಕೆಳಗೆ??
ಸಾಲುಮರದ ಕೇಳಗೆ✅✅
ಮಹಾವೀರನಿಗೆ ಎಷ್ಟನೇ ವಯಸ್ಸಿನಲ್ಲಿ ಜ್ಞಾನೋದಯವಾಯಿತು? 
42✅✅
ಜೀನ ಪದದ ಅರ್ಥ? ?
ರಾಗ, ದ್ವೇಷಗಳನ್ನು ಜಯಿಸಿದವನು✅✅
ಮಹಾವೀರ ಮೊದಲ ಎಷ್ಟು ಜನ ಶಿಷ್ಯಂದಿರಿಗೆ ಭೋದನೆ ಮಾಡಿದ?
11✅✅
11 ಜನ ಶಿಷ್ಯಂದರಿಗೆ ಯಾವ ಹೆಸರಿನಿಂದ ಕರೆಯುತ್ತಿದ್ದರು? ?
ಗಾಂಧಾರರು✅✅
ಮಹಾವೀರ ಹುಟ್ಟಿದ ಸ್ಥಳ? ?
ಕುಂಡಲಿವನ ( ವೈಶಾಲಿ ರಾಜ್ಯ)✅✅
ಮಹಾವೀರ ಹುಟ್ಟಿದ ವರ್ಷ??
ಕ್ರಿ.ಪೂ 599-527✅✅
ಮಹಾವೀರ ಎಷ್ಟನೇ ವಯಸ್ಸಿನಲ್ಲಿ ಮರಣ ಹೊಂದಿದ??
72✅✅
ಜೈನದರ್ಮದ ಪಂಚಶಿಲ ತತ್ವಗಳು ಯಾವುವು??
೧) ಸತ್ಯ
೨) ಅಹಿಂಸೆ
೩) ಆಸ್ತೇಯ
೪) ಅಪರಿಗ್ರಹಣ
೫) ಬ್ರಹ್ಮಚರ್ಯ☝️☝️
ಆಸ್ತೇಯ ಪದದ ಅರ್ಥ??
ಕಳ್ಳತನ ಮಾಡದಿರು✅
ಅಪರಿಗ್ರಹಣದ ಅರ್ಥ??
ಸಂಪತ್ತನ್ನು ಗಳಿಸದಿರು✅
ಮೊದಲ 4 ಬೋಧನೆಗಳನ್ನು ಹೇಳಿದವನು? ?
ಪಾರ್ಶ್ವನಾಥ✅✅
ಮಹಾವೀರ ಬೋಧನೆ ಮಾಡಿದ ಭಾಷೆ ??
ಪ್ರಾಕೃತ✅✅
ಮಹಾವೀರ ಬೋದಿಸಿದ ತ್ರಿರತ್ನಗಳು ಯಾವುವು??
೧) ಶ್ರದ್ದೆ
೨) ಜ್ಞಾನ
೩) ಚಾರಿತ್ರ್ಯ☝️
ಜೈನಧರ್ಮದ ಗ್ರಂಥಗಳು? ? ದ್ವಾದಶಾಂಗಗಳು✅✅
ಜೈನ ಧರ್ಮದ ಮೊದಲ ಸಮ್ಮೇಳನ ನಡೆದ ಸ್ಥಳ & ವರ್ಷ? ?
ಪಾಟಲೀಪುತ್ರ
ಕ್ರಿ. ಪೂ. 300✅✅
ಜೈನಧರ್ಮದ ಪ್ರಥಮ ಸಮ್ಮೇಳನದ ಅಧ್ಯಕ್ಷ?
ಸ್ಥೂಲಬದ್ರ✅✅
ಧರ್ಮಗ್ರಂಥವಾದ ದ್ವಾದಶಾಂಗಗಳ ರಚನೆ ಯಾವ ಎಷ್ಟನೇ ಜೈನ ಸಮ್ಮೇಳನದಲ್ಲಿ ರಚನೆಯಾಯಿತು??
ಪ್ರಥಮ✅✅
ದ್ವಿತೀಯ ಜೈನ ಸಮ್ಮೇಳನ ನಡೆದ ವರ್ಷ?  ಸ್ಥಳ?  & ಅಧ್ಯಕ್ಷ? ?
ಸ್ಥಳ :- ವಲ್ಲಭಿ( ಗುಜರಾತ್)
ಅದ್ಯಕ್ಷ:- ದೇವೇಂದ್ರ ಕ್ಷೇಮಕರ್ಣ
ವರ್ಷ:- ಕ್ರಿಶ.ಶ.512✅✅
ಜೈನದರ್ಮದ ಪಂಗಡಗಳು ಯಾವುವು??
* ಶ್ವೇತಾಂಬರು
* ದಿಗಂಬರು✅✅
ಪಾರ್ಶ್ವಾನಾಥ ನ ಅನುಯಾಯಿಗಳು ಪಂಗಡ ಯಾವುದು?
ಶ್ವೇಥಾಂಬರು
( ಉತ್ತರ ಭಾರತ ಹೆಚ್ಚು)✅
ಮಹಾವೀರನ ಅನುಯಾಯಿಗಳ ಪಂಗಡ ಯಾವುದು?
ದಿಗಂಬರು( ದಕ್ಷಿಣ ಭಾರತ)✅✅
ಜೈನಧರ್ಮ ಪ್ರಚಾರ ಮಾಡಿದ ಅರಸರು??
ಚಂದ್ರಗುಪ್ತ ಮೌರ್ಯ��

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...