ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಶ್ಣೋತ್ತರಗಳ ಮಾಲಿಕೆ 1

1. ಭಾರತ ರತ್ನ ಪ್ರಶಸ್ತಿ ಪಡೆದ ಪ್ರಥಮ ವಿಜ್ಞಾನಿ –ಸಿ.ವಿ. ರಾಮನ್
2. ಕುವೆಂಪುರವರೊಂದಿಗೆ ಜ್ಞಾನಪೀಠ ಪ್ರಶಸ್ತಿ ಪಡೆದವರು-ಉಮಾಶಂಕರ್ ಜೋಶಿ
3. ಪ್ರಥಮ ಭಾರತದ ವರ್ಣ ಚಿತ್ರ- ಮೆಹಬೂಬ್
4. ಬೇಗಂ ಅಕ್ಬರ್ ಯಾವ ಕ್ಷೇತ್ರದಲ್ಲಿ ಹೆಸರು ಮಡಿದ್ದಾರೆ- ಗಜಲ್
5. ಭಾರತದ ಹಳೆದಾದ ಇಂಗ್ಲೀಷ್ ಪತ್ರಿಕೆ- The State Man
6. ದಮಯಂತಿ ಜೋಶಿ ಯಾವ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ- ಕಥಕ್
7. ಇಸ್ಲಾಂ ಧರ್ಮದ ಸ್ಥಾಪಕ ಮಹ್ಮದ್ ಪೈಗಂಬರ್ದ ಹುಟ್ಟು ಹಬ್ಬವನ್ನು ಯಾವ ಹೆಸರಿನಿಂದ ಆಚರಿಸುತ್ತಾರೆ-ಮಿಲಾ-ಇ-ನಬಿ(ಈದ್ಮಿಲಾದ್)
8. ಅಭನೀಂದ್ರನಾಥ ಟಾಗೋರ್ ಯಾವ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ- ಚಿತ್ರಕಲೆ
9. ಭಾರತದ ಹಳೆದಾದ ಪ್ರೆನ್ಸ್ ಮ್ಯೂಸಿಯಂ-National Musium of india ದೆಹಲಿ
10. ಸಿಖ್ರ ಪವಿತ್ರ ಗ್ರಂಥ ಸಾಹೇಬವನ್ನು ಸಂಗ್ರಹಿಸಿದವರು- ಗುರು ಅರ್ಜುನ್ ದೇವ
11. ಭಾರತದ ರಾಷ್ಟ್ರೀಯ ಹಣ್ಣು- ಮಾವು
12. ರಾಷ್ಟ್ರೀಯ ಗೀತೆ ಎಷ್ಟು ಸಾಲುಗಳಿಂದ ಕೂಡಿದೆ- 13 ಸಾಲು
13. ರಾಷ್ಟ್ರೀಯ ಗೀತೆಯಲ್ಲಿ ಮೂಡಿ ಬಂದ ನದಿಗಳು- ಸಿಂಧೂ, ಯಮೂನಾ, ಗಂಗಾ
14. ಗರೀಬ ಹಟಾವೋ ಘೋಷಣೆ ಮಡಿದವರು- ಇಂದಿರಾಗಾಂಧಿ
15. ಅಂಚೆ ವಲಯಗಳು ಎಷ್ಟಿವೆ- 8 ವಲಯಗಳು
16. ಅತ್ಯಂತ ದೊಡ್ಡ ರೇಲ್ವೇ ವಲಯ- ಉತ್ತರವಲಯ
17. ಭಾರತದ ಪ್ರಥಮ ಖಾಸಗಿ ರೇಡಿಯೋ- ರೇಡಿಯೋ ಸಿಟಿ ಬೆಂಗಳೂರು
18. ಭಾರತದಿಂದ ಹಾರಿಬಿಟ್ಟ ಪ್ರಥಮ ಕೃತಕ ಉಪಗ್ರಹ- ರೋಹಿಣಿ
19. ದ್ವಾರಕಾರೀಶ ದೇವಾಲಯ ಇರುವ ಸ್ಥಳ- ಮಥರಾ
20. ಸಾವಿರ ಕಂಬಗಳ ದೇವಾಲಯ ಇರುವ ಸ್ಥಳ-ವಾರಂಘಲ
21. ನಂದನಕಾನನ್ ಮೃಗಾಲಯ ಇರುವ ಸ್ಥಳ- ಉತ್ತರಪ್ರದೇಶ
22. ಸೆಂಟ್ರಲ್ ಇನ್ಸ್ಟೂಟ್ ಆರ್.ಹಿಂ ಇರುವ ಸ್ಥಳ- ದೆಹಲಿ
23. Central Food Laboratory ಇರುವುದು-ಸೆಂಟ್ರಲ್ ಫೋಡ್ ಲ್ಯಾಬ್ರೋಟರಿ ಮೈಸೂರು
24. ಬಾಹ್ಯಾಕಾಶದಲ್ಲಿ ನಡೆದಾಡಿದ ಪ್ರಥಮ ಮಾಣವ-ಅಲೆಗ್ಜ್ ಲೆನೆವೊ
25. ಗೋವಿಂದ ನಿಹಾಲನಿ ಯಾವ ಕ್ಷೇತ್ರದಲ್ಲಿ ಹೆಸರು ಮಡಿದ್ದಾರೆ-ಚಲನಚಿತ್ರ
26. ಜರ್ಮನಿ ಮತ್ತು ಪೋಲಂಡ ಮಧ್ಯದ ಗಡಿ ರೇಖೆ- ಹಿಂಡನ್ ಬರ್ಗ
27. ಸಾಂಗ್ ಆಫ್ ದಿ ನಾರ್ಥ ಯಾವ ದೇಶ ರಾಷ್ಟ್ರಗೀತೆ-ಸ್ಪೇಡನ್
28. ಡಾನ್ ಪತ್ರಿಕೆ ಯಾವ ನಗರದಿಂದ ಪ್ರಕಟಗೊಳ್ಳೂತ್ತದೆ-ಕರಾಚಿ
29. ಕಾಮನ್ವೆಲ್ತ ಕೇಂಧ್ರದ ಕಛೇರಿಯ ಸ್ಥಳ- ಲಂಡನ್
30. OPEC ದ ಕೇಂಧ್ರ ಕಚೇರಿ- ವಿಯನ್ಸ್ (ಆಸ್ಟ್ರೀಂಯಾದ ರಾಜಧಾನಿ)
31. ಪ್ರಥಮ ತದ್ರೂಪಿ ಮಾನವ-ಇವ್
32. ಇಂಡಿಯಾ ಹೌಸ್ ಎಲ್ಲಿದೆ-ಲಂಡನ್
33. ಅಂತರಾಷ್ಟ್ರೀಯ ಯುವ ವರ್ಷ- 1985
34. ಎರಡು ಬರಿ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ವ್ಯಕ್ತಿ- ಗುಲ್ಜಾರಿಲಾಲ ನಂದಾ
35. ಚಿತ್ರ ನಟ ದಿಲೀಪಕುಮಾರನ ಮೂಲ ಹೆಸರು- ಯಶೂಪಸರ್ದಾರಬಾನ್
36. ಬಖ್ಸಿಂಗ್ ಪಟು ಮಹ್ಮದ್ ಅಲಿಯವರ ಮೂಲ ಹೆಸರು- ಕ್ಯಾಸಿಯನ್ ಕ್ಲೋ
37. ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನಾಚರಣೆ-ಮೇ3
38. ಮಹಾತ್ಮ ಗಾಂಧಿಯವರ ಹುಟ್ಟು ಹಬ್ಬವನ್ನು ಏನೆಂದು ಆಚರಿಸುತ್ತಾರೆ-ವಿಶ್ವ ಅಹಿಂಸಾ ದಿನ
39. ನೆಟ್ಬಾಲ್ ಆಟದಲ್ಲಿ ಎಷ್ಟು ಆಟಗಾರರು ಇರುತ್ತಾರೆ- 7 ಜನ
40. ಡರ್ಬಿ ಟ್ರೋಪಿಯನ್ನು ಯಾವ ಕ್ರೀಡೆಗೆ ನೀಡಲಾಗುತ್ತದೆ-ಕುದುರೆ ಸ್ಪರ್ಧೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...