ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಶ್ಣೋತ್ತರಗಳ ಮಾಲಿಕೆ ಭಾಗ 2

41. ಒಲಿಂಪಿಕ್ಸ್ ಆಟಗಳನ್ನು ಮೊದಲು ಪ್ರಾರಂಭಸಿದವರು- ಗ್ರೀಕರು
42. ದೊಡ್ಡದಾದ ಕ್ಷುದ್ರ ಗ್ರಹ- ಸಿರಸ್
43. ಜಗತ್ತಿನ ದೊಡ್ಡದಾದ ನದಿ-ಅಮೇಜಾನ್
44. ಜಗತ್ತಿನ ದೊಡ್ಡದಾದ ದ್ವೀಪ ಯಾವ ಸಾಗರದಲ್ಲಿದೆ- ಉತ್ತರ ಅಟ್ಲಾಂಟಿಕ್
45. ಭಾರವಾದ ಪಕ್ಷಿ- ಆಸ್ರ್ಟಿಚ್
46. ಅತಿ ಕಡಿಮಡ ಮರಣ ಪ್ರಮಾಣ ಇರುವ ದೇಶ-ಕುವೈತ್
47. ಗಲ್ಪ್ಯುದ್ದ-2 ಆರಂಭವಾದ ವರ್ಷ- 1-1991 2-2003
48. ಭೂಪಡೆಯಲ್ಲಿ ಎಷ್ಟು ವಿಂಗ್ಗಳು ಇರುವವು- 6
49. ಹೋಮ್ ಗಾಡ್ರ್ಸ ರಚನೆಯಾದ ವರ್ಷ- 1962
50. ಭಾರತದ ದೊಡ್ಡದಾದ ಯುದ್ದ ಹಡಗು- INS ವಿರಾಟ್
51. ಅಮೀರ್ ಖುಸ್ರೋ ಬಳಸುತ್ತಿದ್ದ ಸಂಗೀತ ವಾದ್ಯ- ಸಿತಾರ
52. ಭಾರತದ ಪ್ರಥಮ ನ್ಯೂಟ್ರಾನ್ ರಿಯಾಕ್ಟರ್- ಕಾಮಿನಿ
53. ನ್ಯಾಷನಲ್ ಮ್ಯೂಸಿಯಂ ಎಲ್ಲಿದೆ? ಕಲ್ಕತ್ತಾ
54. ರವೀಂಧ್ರನಾಥ ರಂಗಭೂಮಿ ಎಲ್ಲಿದೆ-ನ್ಯೂದೆಹಲಿ
55. ಸಂಗೀತ ನಾಟಕ ಅಕಾಡಮಿ ಎಲ್ಲಿದೆ ದೆಹಲಿ
56. ಭಾರತದ ಖಾಸಗಿ ಕಾರ್ಗೋ ಟ್ರಿಟ್- ವಿಲಿಯಂ ಪಾರ್ಸಲೆಕ್ಸ್ಪ್ರೆಸ್
57. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸ್ಥಾಪನೆಯಾದ ವರ್ಷ- 1964
58. ಭಾರತೀಯ ಬಾóಎಯಲ್ಲಿ ಪ್ರಕಟಗೊಂಡ ಪ್ರಥಮ ಪತ್ರಿಕೆ- ದಿನದರ್ಶಿಕೆ
59. ಗೋಲ್ಡನ್ ಗರ್ಲ್ ಕೃತಿಯ ಕರ್ತೃ- ಪಿ.ಟಿ.ಉಷಾ
60. ಮುಲ್ಕರಾಜ ಅನಂದರ ಪ್ರಥಮ ಕಾದಂಬರಿ-Matha Ble
61. ಜೇಮ್ಸ್ ಬಾಂಡ್ ಪಾತ್ರವನ್ನು ಸೃಷ್ಟಿಸಿದವರು-ಜಾನ್ ಪ್ಲೇಮಿಂಗ್
62. ನೂ ಅರ್ಥರ್ ಕಾಮನ್ ಡಾಯಲ್ ಸೃಷ್ಠಿಸಿದ ಪ್ರಸಿದ್ದ ಪಾತ್ರ-ಶೆರಲಾಕ್ ಹೇಮ
63. ಅಲಹಬಾದದಲ್ಲಿ ಗಂಗಾನದಿಯೊಂದಿಗೆ ಕೂಡಿಕೊಳ್ಳುವ ನದಿ-ಯಮುನಾ
64. ದಲಾಲ್ ಸ್ಟ್ರೀಟ್ ಎಲ್ಲಿದೆ- ಬಾಂಬೆ
65. ಅಮೃತಸರ ಸ್ವರ್ಣ ಮಂದಿರಕ್ಕೆ ಭೂದಾನ ಮಾಡಿದ ಮೊಗಲ್ ಚಕ್ರವರ್ತಿ ಅಕ್ಬರ್
66. ದಿಲ್ಖುಷ್ ಅರಮನೆ ಎಲ್ಲಿದೆ? ಲಕನೌ
67. ಇಂಡೋನಿಷಿಯಾದ ಅಧ್ಯಕ್ಷರ ವಾಸಸ್ಥಳ ಹೆಸರು-ಬೇಶಾರಾ ಅರಮನೆ
68. ಬ್ರಿಟನ್ ಪ್ರಧಾನಮಂತ್ರಿ ಅಧಿಕೃತ ಕಚೇರಿ ಯಾವ ರಸ್ತೆಯಲ್ಲಿದೆ? ಡೈನಿಂಗ್ ಸ್ಪೋಟ್
69. ಅಮೇರಿಕಾದ ದೊಡ್ಡ ರಾಜ್ಯ- ಟೆಕ್ಸಾಸ್
70. ನ್ಯೂಯಾರ್ಕದಲ್ಲಿರುವ ಪ್ರಸಿದ್ದ ರಸ್ತೆ-ವಾಲ್ಸ್ಟ್ರೂಟ್
71. ವೈಟ್ಹಾಲ್ ಎಲ್ಲಿದೆ? ಲಂಡನ್
72. ಭಾರತ ರತ್ನ ಬಿರುದು ಪಡೆದ ಮೊಟ್ಟ ಮೊದಲ ಸಂಗೀತ ವಿದುಷಿ-ಎಮ್.ಎಸ್. ಸುಬ್ಬಲಕ್ಷ್ಮೀ
73. ಭಾರತದಲ್ಲಿ ಪ್ರಥಮವಾಗಿ ಎಸ್.ಟಿ.ಡಿ ಸಂಪರ್ಕ ಯಾವ ನಗರಗಳ ಮಧ್ಯ ಆರಂಭವಾಯಿತು ಲಕ್ನೋ ಮತ್ತು ಕಾನ್ಪೂರ
74. ಮಹಾಮಾನ್ಯ ಎಂದು ಯಾರಿಗೆ ಕರೆಯುತ್ತಾರೆ-ಮದನ್ ಮೋಹನ್ ಮಾಳ್ವೀಯಾ
75. ಅಂಕಲ್ಸ್ಯಾಮ್ ಎಂದು ಯಾವ ದೇಶದ ಜನರನ್ನು ಕರೆಯುತ್ತಾರೆ- ಯು.ಎಸ್.ಎ
76. ಬ್ರಿಟನ್ ಧ್ವಜದ ಹೆಸರು- ಯುನಿಯನ್ ಜಾಶ್
77. ರಾಷ್ಟ್ರೀಯ ತಂತ್ರಜ್ಞಾನ ದಿನ- ಮೇ 11
78. ರಾಜ್ಯಸಭೆಯ ಪ್ರಥಮ ವಿರೋಧ ಪಕ್ಷದ ನಾಯಕ- ಕಮಲನಾಥ ತ್ರೀಪಾಟೆ
79. ವಸ್ತುಗಳ ಕಾಲಮಾನ ನಿರ್ಧರಿಸಲು ಬಳಸುವ ಕಾರ್ಟನ್-ಕಾರ್ಬನ್ 14
80. ಯುರೋಪಿನ ನಾಣ್ಯ ಯುರೋ ಜಾರಿಗೆ ಬಂದದ್ದು- 27 ರಾಷ್ಟ್ರಗಳು, ಮಾರ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...