ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತಗಳು



1.  ಭಾರತದ ಕೆಳಗಿನ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದೆ?
1. ತ್ರಿಪುರ
2. ತಮಿಳುನಾಡು
3. ಕರ್ನಾಟಕ
4. ಆಂಧ್ರಪ್ರದೇಶ
Correct Answer: option3
Justification: ದೇಶದಲ್ಲಿ  ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗುವ ರಾಜ್ಯಗಳಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ತ್ರಿಪುರ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಕ್ರಮವಾಗಿ ನಂತರ ಸ್ಥಾನದಲ್ಲಿದೆ. 1990-2016ರ ಅವಧಿಯಲ್ಲಿ ಜಾಗತೀಕ ಆರೋಗ್ಯ ಸಮಸ್ಯೆಗಳು &ಪರಿಣಾಮ  ಕುರಿತು ನಡೆಸಿದ ಈ ಅಧ್ಯಯನ ವರದಿ ಲ್ಯಾಸ್ಪೆಟ್ ಪಬ್ಲಿಕ್ ಹೆಲ್ತ್ ಜನರಲ್‍ನಲ್ಲಿ ಪ್ರಕಟವಾಗಿದೆ.

2.  ನರೇಗಾ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದ ಕೆಳಗಿನ ಯಾವ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.?
1. ಮೈಸೂರು
2. ಮಂಡ್ಯ
3. ಧಾರವಾಡ
4. ತುಮಕೂರು
Correct Answer: option2
Justification: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ನರೇಗಾ) ಯೋಜನೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕಾಗಿ ಮಂಡ್ಯ ಜಿಲ್ಲೆ ಗೆ ರಾಷ್ಟೀಯ ಪ್ರಶಸ್ತಿ ದೊರೆತಿದೆ.

3.  ಇತ್ತೀಚಿಗೆ ಅಲಿಸ್ಟೈರ್ ಕುಕ್ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. ಇವರು ಕೆಳಗಿನ ಯಾವ ರಾಷ್ಟ್ರದವರು?
1. ದಕ್ಷಿಣ ಆಫ್ರಿಕಾ
2. ವೆಸ್ಟ್ ಇಂಡಿಸ್
3. ಇಂಗ್ಲೆಂಡ್
4. ನ್ಯೂಜಿಲ್ಯಾಂಡ್
Correct Answer: option3
Justification: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಅಲಿಸ್ಟೈರ್ ಕುಕ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ  ಹೇಳಿದ್ದಾರೆ. ಭಾರತದ ವಿರುದ್ದದ ಟೆಸ್ಟ್ ಸರಣಿಯ ಇವರ ಕೋನೆಯ ಪಂದ್ಯವಾಗಿದೆ.
4.   ರಾಜ್ಯದ ಎಷ್ಟು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ?
1. 50
2. 75
3. 86
4. 95
Correct Answer: option3
Justification:   ಕರ್ನಾಟಕ ರಾಜ್ಯ ಸರ್ಕಾರವು 2018ರ ಸಾಲಿನಲ್ಲಿ 80 ತಾಲ್ಲೂಕುಗಳನ್ನು ಬರಪೀಡಿತ, ತಾಲ್ಲೂಕು ಎಂದು ಘೋಷಿಸಿದೆ.

5.  2018ರ ಸಾಲಿನಲ್ಲಿ ಮುಕುಲ್ ಮುದ್ಗಲ್‍ರವರನ್ನು ಕೆಳಗಿನ ಯಾವ ಸಮಿತಿಯ ಮುಖ್ಯಸ್ಥರಾಗಿ ಮಾಡಲಾಗಿದೆ?
1. 2017IPL ಸ್ಟಾಟ್‍ಷಿಕ್ಸಿಂಗ್ ಹಗರಣದ ತನಿಖೆ ನಡೆಸುವ ಸಮಿತಿ ಮುಖ್ಯಸ್ಥಾರಾಗಿ.
2. ದ್ರೋಣಾಚಾರ್ಯ ಮತ್ತು ಧ್ಯಾನಚಂದ್ರ ಪುರಸ್ಕರ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ
3. ಮಕ್ಕಳ ಮೇಲೆ ಲೈಂಗೀಕ ದೌರ್ಜನ ನಡೆಸುವರಿಗೆ ಶಿಕ್ಷೆ ನಿರ್ಧಾರಿಸುವ ಸಮಿತಿ ಮುಖ್ಯಸ್ಥರಾಗಿ
4. ಮೇಲಿನ ಯಾವುದು ಅಲ್ಲ
Correct Answer: option2
Justification: ನಿವೃತ್ತ ನ್ಯಾಯಾಮೂರ್ತಿ ಮುಕುಲ್ ಮುದ್ಗಲ್ ಅವರು ಈ ಬಾರಿಯ ದ್ರೋಣಾಚಾರ್ಯ ಮತ್ತು ಧ್ಯಾನಚಂದ್ರ ಪುರಸ್ಕರ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನೇಮಕ ಮಾಡಿದ್ದಾರೆ. ಕ್ರೀಡಾ ಸಚಿವಾಲಯವು 11 ಮಂದಿಯ ಆಯ್ಕೆ ಸಮಿತಿಯನ್ನು ಅಂತಿಮಗೊಳಿಸಿದ್ದು ಮುದ್ಗಲ್ ಅವರನ್ನು ಮುಖ್ಯಸ್ಥರನಾಗಿ ನೇಮಿಸಿದೆ.

6.   ವೋಸ್ಟೋಕ್ -2018 ಬೃಹತ್ ಸೇನಾ ಕಸರತ್ತುನ್ನು ಕೆಳಗಿನ ಯಾವ ರಾಷ್ಟ್ರದಲ್ಲಿ ನಡೆಸಲಾಗುತ್ತಿದೆ?
1. ರಷ್ಯಾ
2. ಚೀನಾ
3. ಅಮೇರಿಕಾ
4. ಉತ್ತರ ಕೊರಿಯಾ
Correct Answer: option1
Justification: -ಇತಿಹಾಸದಲ್ಲೇ ಬೃಹತ್ ಸೇನಾ ಕಸರತ್ತು ರಷ್ಯಾ ನಡೆಸಿದೆ
- ಪೂರ್ವ ಸೈಬೀರಿಯಾದಲ್ಲಿ ನಡೆದ ಪ್ರದರ್ಶನದಲ್ಲಿ 3500 ಚೀನಾ ಪಡೆಗಳು ಭಾಗಿಯಾಗಿದ್ದು.
-ರಷ್ಯಾ ತನ್ನ ಅತ್ಯಾಧುನಿಕ ಉಪಕರಣ ಅನಾವರಣಗೊಳಿಸಿದೆ.
ಅಣುಸ್ತ್ರ ಸಿಡಿತಲೆ ಹೊತ್ತೊಯ್ಯವ ಸಾಮಥ್ರ್ಯದ ಇಸ್ಕಾಂಡರ.
-T- 80 ಹಾಗೂ T- 90 ಟ್ಯಾಂಕರಗಳು
- SU- 34, SU- 35 ಯುದ್ಧ ವಿಮಾನಗಳು
- ಕ್ಯಾಲಚ್ರಿ ಕ್ಷಿಪಣಿ ಅಳವಡಿಸಿರುವ ಯುದ್ಧ ನೌಕೆಗಳು

7.   ಸಾಗರ್ಮಾಥ ಸ್ನೇಹ 2 ಜಂಟಿ ಸಮರಾಭ್ಯಾಸವನ್ನು ಕೆಳಗಿನ ಯಾವ ರಾಷ್ಟ್ರಗಳು ನಡೆಸುತ್ತಿವೆ?
1. ಚೀನಾ- ಭಾರತ
2. ಚೀನಾ- ಪಾಕಿಸ್ತಾನ
3. ಚೀನಾ- ನೇಪಾಳ
4. ಚೀನಾ- ರಷ್ಯಾ
Correct Answer: option3
Justification: ಚೀನಾದ ಸಿಚುವಾನ ಪ್ರಾಂತ್ಯದಲ್ಲಿ ಸಾಗರ್ಮಾಥ ಸ್ನೇಹ-2 ಸಮರಾಭ್ಯಾಸವನ್ನು ಚೀನಾ ನೇಪಾಳ ರಾಷ್ಟ್ರಗಳು ಸೆಪ್ಪೆಂಬರ್ 17 ರಿಂದ 10 ದಿನಗಳ ಕಾಲ ನಡೆಯುಲ್ಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....