ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ - ಸ್ಥಳ - ಅಧ್ಯಕ್ಷರ ಪಟ್ಟಿ  ಕ್ರ.ಸಂ -



1. 1915 - ಬೆಂಗಳೂರು - ಎಚ್.ವಿ.ನಂಜುಂಡಯ್ಯ.
2. 1916 -
ಬೆಂಗಳೂರು - ಎಚ್.ವಿ.ನಂಜುಂಡಯ್ಯ.
3. 1917 - ಮೈಸೂರು - ಎಚ್.ವಿ.ನಂಜುಂಡಯ್ಯ.
4. 1918 - ಧಾರವಾಡ - ಆರ್.ನರಸಿಂಹಾಚಾರ್.
5. 1919 - ಹಾಸನ - ಕರ್ಪೂರ ಶ್ರೀನಿವಾಸರಾವ್
6. 1920 - ಹೊಸಪೇಟೆ - ರೊದ್ದ ಶ್ರೀನಿವಾಸರಾವ.
7. 1921 - ಚಿಕ್ಕಮಗಳೂರು - ಕೆ.ಪಿ.ಪುಟ್ಟಣ್ಣ ಶೆಟ್ಟಿ.
8. 1922 - ದಾವಣಗೆರೆ - ಎಂ.ವೆಂಕಟಕೃಷ್ಣಯ್ಯ.
9. 1923 - ಬಿಜಾಪುರ -ಸಿದ್ಧಾಂತಿ ಶಿವಶಂಕರ ಶಾಸ್ತ್ರಿ.
10. 1924 - ಕೋಲಾರ - ಹೊಸಕೋಟೆ ಕೃಷ್ಣಶಾಸ್ತ್ರಿ.
11. 1925 - ಬೆಳಗಾವಿ - ಬೆನಗಲ್ ರಾಮರಾವ್.
12. 1926 - ಬಳ್ಳಾರಿ - ಫ.ಗು.ಹಳಕಟ್ಟಿ.
13. 1927 - ಮಂಗಳೂರು - ಆರ್.ತಾತಾಚಾರ್ಯ.
14. 1928 - ಕಲಬುರ್ಗಿ - ಬಿ ಎಂ ಶ್ರೀ.
15. 1929 - ಬೆಳಗಾವಿ - ಮಾಸ್ತಿ ವೆಂಕಟೇಶ ಅಯ್ಯಂಗಾರ್.
16. 1930 - ಮೈಸೂರು - ಆಲೂರು ವೆಂಕಟರಾಯರು.
17. 1931 - ಕಾರವಾರ - ಮುಳಿಯ ತಿಮ್ಮಪ್ಪಯ್ಯ.
18. 1932 - ಮಡಿಕೇರಿ - ಡಿ ವಿ ಜಿ.
19. 1933 - ಹುಬ್ಬಳ್ಳಿ - ವೈ.ನಾಗೇಶ ಶಾಸ್ತ್ರಿ.
20. 1934 - ರಾಯಚೂರು - ಪಂಜೆ ಮಂಗೇಶರಾಯರು.
21. 1935 - ಮುಂಬಯಿ - ಎನ್.ಎಸ್.ಸುಬ್ಬರಾವ್.
22. 1937 - ಜಮಖಂಡಿ – ಬೆಳ್ಳಾವೆ ವೆಂಕಟನಾರಣಪ್ಪ.
23. 1938 - ಬಳ್ಳಾರಿ - ರಂಗನಾಥ ದಿವಾಕರ.
24. 1939 - ಬೆಳಗಾವಿ - ಮುದವೀಡು ಕೃಷ್ಣರಾಯರು.
25. 1940 - ಧಾರವಾಡ - ವೈ.ಚಂದ್ರಶೇಖರ ಶಾಸ್ತ್ರಿ.
26. 1941 - ಹೈದರಾಬಾದ್ - ಎ.ಆರ್.ಕೃಷ್ಣಶಾಸ್ತ್ರಿ.
27. 1943 - ಶಿವಮೊಗ್ಗ - ದ.ರಾ.ಬೇಂದ್ರೆ.
28. 1944 - ರಬಕವಿ - ಎಸ್.ಎಸ್.ಬಸವನಾಳ.
29. 1945 - ಮದರಾಸು - ಟಿ ಪಿ ಕೈಲಾಸಂ.
30. 1947 - ಹರಪನಹಳ್ಳಿ - ಸಿ.ಕೆ.ವೆಂಕಟರಾಮಯ್ಯ.
31. 1948 - ಕಾಸರಗೋಡು - ತಿ.ತಾ.ಶರ್ಮ.
32. 1949 - ಕಲಬುರ್ಗಿ - ಉತ್ತಂಗಿ ಚನ್ನಪ್ಪ.
33. 1950 - ಸೊಲ್ಲಾಪುರ - ಎಮ್.ಆರ್.ಶ್ರೀನಿವಾಸಮೂರ್ತಿ.
34. 1951 - ಮುಂಬಯಿ - ಗೋವಿಂದ ಪೈ.
35. 1952 - ಬೇಲೂರು - ಎಸ್.ಸಿ.ನಂದೀಮಠ.
36. 1954 - ಕುಮಟಾ - ವಿ.ಸೀತಾರಾಮಯ್ಯ.
37. 1955 - ಮೈಸೂರು - ಶಿವರಾಮ ಕಾರಂತ.
38. 1956 - ರಾಯಚೂರು – ಶ್ರೀರಂಗ.
39. 1957 - ಧಾರವಾಡ – ಕುವೆಂಪು.
40. 1958 - ಬಳ್ಳಾರಿ - ವಿ.ಕೆ.ಗೋಕಾಕ.
41. 1959 - ಬೀದರ - ಡಿ.ಎಲ್.ನರಸಿಂಹಾಚಾರ್.
42. 1960 - ಮಣಿಪಾಲ - ಅ.ನ. ಕೃಷ್ಣರಾಯ.
43. 1961 - ಗದಗ - ಕೆ.ಜಿ.ಕುಂದಣಗಾರ.
44. 1963 - ಸಿದ್ದಗಂಗಾ - ರಂ.ಶ್ರೀ.ಮುಗಳಿ.
45. 1965 - ಕಾರವಾರ - ಕಡೆಂಗೋಡ್ಲು ಶಂಕರಭಟ್ಟ.
46. 1967 - ಶ್ರವಣಬೆಳಗೊಳ - ಆ.ನೇ.ಉಪಾಧ್ಯೆ.
47. 1970 - ಬೆಂಗಳೂರು - ದೇ.ಜವರೆಗೌಡ.
48. 1974 - ಮಂಡ್ಯ - ಜಯದೇವಿತಾಯಿ ಲಿಗಾಡೆ.
49. 1976 - ಶಿವಮೊಗ್ಗ - ಎಸ್.ವಿ.ರಂಗಣ್ಣ.
50. 1978 - ದೆಹಲಿ - ಜಿ.ಪಿ.ರಾಜರತ್ನಂ.
51. 1979 - ಧರ್ಮಸ್ಥಳ - ಗೋಪಾಲಕೃಷ್ಣ ಅಡಿಗ.
52. 1980 - ಬೆಳಗಾವಿ - ಬಸವರಾಜ ಕಟ್ಟೀಮನಿ.
53. 1981 - ಚಿಕ್ಕಮಗಳೂರು - ಪು.ತಿ.ನರಸಿಂಹಾಚಾರ್.
54. 1981 - ಮಡಿಕೇರಿ - ಶಂ.ಬಾ.ಜೋಶಿ.
55. 1982 - ಶಿರಸಿ - ಗೊರೂರು ರಾಮಸ್ವಾಮಿ ಐಯಂಗಾರ್.
56. 1984 - ಕೈವಾರ - ಎ.ಎನ್.ಮೂರ್ತಿ ರಾವ್.
57. 1985 - ಬೀದರ್ - ಹಾ.ಮಾ.ನಾಯಕ.
58. 1987 - ಕಲಬುರ್ಗಿ - ಸಿದ್ದಯ್ಯ ಪುರಾಣಿಕ.
59. 1990 - ಹುಬ್ಬಳ್ಳಿ - ಆರ್.ಸಿ.ಹಿರೇಮಠ.
60. 1991 - ಮೈಸೂರು - ಕೆ.ಎಸ್. ನರಸಿಂಹಸ್ವಾಮಿ.
61. 1992 - ದಾವಣಗೆರೆ - ಜಿ.ಎಸ್.ಶಿವರುದ್ರಪ್ಪ.
62. 1993 - ಕೊಪ್ಪ್ಪಳ - ಸಿಂಪಿ ಲಿಂಗಣ್ಣ.
63. 1994 - ಮಂಡ್ಯ – ಚದುರಂಗ.
64. 1995 - ಮುಧೋಳ - ಎಚ್, ಎಲ್, ನಾಗೇಗೌಡ.
65. 1996 - ಹಾಸನ – ಚನ್ನವೀರ ಕಣವಿ.
66. 1997 - ಮಂಗಳೂರು - ಕಯ್ಯಾರ ಕಿಞ್ಞಣ್ಣ ರೈ.
67. 1999 - ಕನಕಪುರ - ಎಸ್.ಎಲ್.ಭೈರಪ್ಪ.
68. 2000 - ಬಾಗಲಕೋಟೆ - ಶಾಂತಾದೇವಿ ಮಾಳವಾಡ.
69. 2002 – ತುಮಕೂರು - ಯು.ಆರ್. ಅನಂತಮೂರ್ತಿ.
70.2003 - ಬೆಳಗಾಂ - ಪಾಟೀಲ ಪುಟ್ಟಪ್ಪ.
71. 2004- ಮೂಡುಬಿದಿರೆ - ಕಮಲಾ ಹಂಪನಾ.
72. 2006 - ಬೀದರ್ - ಶಾಂತರಸ ಹೆಂಬೆರಳು.
73. 2007 - ಶಿವಮೊಗ್ಗ - ನಿಸಾರ್ ಅಹಮ್ಮದ್.
74. 2008 - ಉಡುಪಿ - ಎಲ್. ಎಸ್. ಶೇಷಗಿರಿ ರಾವ್.
75. 2009 - ಚಿತ್ರದುರ್ಗ - ಎಲ್. ಬಸವರಾಜು.
76. 2010. ಗದಗ - ಡಾ. ಗೀತಾ ನಾಗಭೂಷಣ.
77. 2011 - ಬೆಂಗಳೂರು - ಜಿ. ವೆಂಕಟಸುಬ್ಬಯ್ಯ.
78. 2012 - ಗಂಗಾವತಿ - ಸಿ.ಪಿ ಕೃಷ್ಣಕುಮಾರ್.
79. 2013 - ವಿಜಾಪುರ - ಕೋ.ಚನ್ನಬಸಪ್ಪ .
80. 2014 - ಕೊಡಗು – ನಾ ಡಿಸೋಜ.
81. 2015 - ಶ್ರವಣಬೆಳಗೊಳ - ಡಾ. ಸಿದ್ದಲಿಂಗಯ್ಯ.
82. 2016 - ರಾಯಚೂರು - ಬರಗೂರು ರಾಮಚಂದ್ರಪ್ಪ.
83. 2017 - ಮೈಸೂರು - ಚಂದ್ರಶೇಖರ ಪಾಟೀಲ.....

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....