ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: *ಭಾರತದ ಸಂವಿಧಾನದ ಪ್ರಮುಖ ವಿಧಿಗಳು*

💐ಭಾರತ ಸಂವಿಧಾನ 💐
ಭಾಗ -1 ( ಒಕ್ಕೂಟ ಮತ್ತು ಭೂಪ್ರದೇಶ)
1ಒಕ್ಕೂಟದ ಹೆಸರು
2ನೂತನ ರಾಜ್ಯಗಳ ರಚನೆ
3ಸರಹದ್ದುಗಳು
ಭಾಗ -2
5ಪೌರತ್ವ
6ಪಾಕ್ನಿಂದ ಭಾರತಕ್ಕೆ ಬಂದ ಪೌ. ಹಕ್ಕು .
7ಭಾರತದಿಂದ ಪಾಕ್ ಗೆ ಹೋದ ಪೌ. ಹಕ್ಕು
8ವಿದೇಶದಲ್ಲಿರುವ ಭಾರತೀಯರಿಗೆ ಪೌ.ಹಕ್ಕು
ಭಾಗ -3 ( ಮೂಲಭೂತ ಹಕ್ಕುಗಳು )
14ಸಮಾನೆತೆಯ ಹಕ್ಕು
15ತಾರತಮ್ಯ ನಿಷೇಧ
16 ಉದ್ಯೋಗದಲ್ಲಿ ಸಮಾನತೆ
17ಅಸ್ಪ್ರಶ್ಯತೆ ನಿರ್ಮೊಲನೆ
18ಬಿರುಡುಗಳ ರದ್ದತಿ
19 6 ಸ್ವಾತಂತ್ರ್ಯಗಳು
20ಅಪರಾಧಗಳ ಬಗ್ಗೆ ಅಪರದಿಯೆಂದು ನಿರ್ಣಯಿಸುವ ಸಂಬಂಧದಲ್ಲಿ ರಕ್ಸ್ಷಣೆ
21ಜೀವಿಸುವ ಹಕ್ಕು
21("ಎ) ವಿದ್ಯಾಭ್ಯಾಸದ ಹಕ್ಕು
23ಮಾನವ ಮಾರಾಟ , ಬಲವಂತ ದುಡಿಮೆ
24ಬಾಲಕಾ... ಕ ನಿಷೇಧ
25ಧಾರ್ಮಿಕ ಆಚರಣೆ
26ಧಾರ್ಮಿಕ ಸ್ವಾತಂತ್ರ್ಯ
27ಧರ್ಮದ ಉನ್ನತಿಗಾಗಿ ತೆರಿಗೆಗಳ ವಿನಾಯ್ತಿ
29ಅಲ್ಪಸಂಖ್ಯಾತರಿಗೆ ಹಿತಾಸಕ್ತಿ ಸಂರಕ್ಷಣೆ
30 ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನ :
ಭಾಗ-4(ಎ) ಮೂಲಭೂತ ಕರ್ತವ್ಯಗಳು
51(ಎ)11ಮೂಲಭೂತ ಕರ್ತವ್ಯಗಳು
💐ಭಾಗ -5(ಕೇಂದ್ರ ಸರ್ಕಾರ )
52 ರಾಷ್ಪಪತಿ
54ರಾಷ್ಪಪತಿ ಚುನಾವಣೆ
58ರಾಷ್ಪಪತಿಯ ಅರ್ಹತೆಗಳು
60ರಾಷ್ಪಪತಿಯ ಪ್ರಮಾಣ ವಚನ
61 ಮಹಾಭಿಯೋಗ
63ಉಪರಾಷ್ಪಪತಿ
67ಉಪರಾಷ್ಪಪತಿ ಪದವಧಿ
72ರಾಷ್ಪಪತಿ ಕ್ಷಮಾಧಾನ
74 ರಾಷ್ಪಪತಿಗೆ ಮಂತ್ರಿಮಂಡಲದ ನೆರವು
75ಪ್ರಧಾನಿ ಮಂತ್ರಿಮಂಡಲದ ನೇಮಕ
76ಅ ....ಜನರಲ್
79 ಸಂಸತ್ತಿನ ರಚನೆ
80 ರಾಜ್ಯಸಭೆ ರಚನೆ
81ಲೋಕಸಭೆ ರಚನೆ
87ರಾಷ್ಪಪತಿಯ ವಿಶೇಷ ಭಾಷಣ
88ಅ... ಜನರಲ್ ಹಕ್ಕುಗಳು
89ರಾಜ್ಯಸಭೆಯ ಸಭಾಪತಿ & ಉಪಸಭಾಪತಿ
93ಲೋಕಸಭೆಯ ಸಭಾಪತಿ &ಉಪಸಭಾಪತಿ
99ಸಂಸತ್ ಸದಸ್ಯರಿಂದ ಪ್ರಮಾಣವಚನ
100ಸದನದಲ್ಲಿ ಮತದಾನ ಮತ್ತು ಕೊರಂ
102 ಸದಸ್ಯರ ಅನರ್ಹತೆ ಗಳು
108 ಸಂಸತ್ತಿನ ಜಿಂಟಿ ಅಧಿವೇಶನ
112ಕೇಂದ್ರ ಬಜೆಟ್
120ಸಂಸತ್ತಿನ ಬಳಸಬೇಕಾದ ಭಾಷೆಗಳು
122 ಸಂಸತ್ತಿನಲ್ಲಿ ನ್ಯಾ.. ಹಸ್ತಕ್ಷಪ ಇಲ್ಲ
123 ರಾಷ್ಪಪತಿ ಸುಗ್ರಿವಾನೇ
124ಸವೋಚ್ಚ್ ನ್ಯಾಯಾಲಯ
129 ದಾಖಲೆಯ ನ್ಯಾಯಲಯವಾಗಿ (ಸ)
131ಸವೋಚ್ಚ್ ನ್ಯಾ .. ಮೂಲಾಧಿಕಾರ
133 ಸವೋಚ್ಚ್ ನ್ಯಾ. ಸಿವಿಲ್ ಅಪೀಲು
134ಸವೋಚ್ಚ್ ನ್ಯಾ . ಕ್ರಿಮಿನಲ್ ಅಪೀಲು
143 ಸಲಹಾ ನ್ಯಾಯಾಧಿಕರಣ
148 ಸಿ ಎ ಜಿ
💐ಭಾಗ -6(ರಾಜ್ಯಗಳು)
153 ರಾಜ್ಯಪಾಲರು
155 ರಾಜ್ಯಪಾಲರ ನೇಮಕ
157 ರಾಜ್ಯಪಾಲರ ಅರ್ಹತೆ ಗಳು
161 ರಾಜ್ಯಪಾಲರ ಕ್ಷಮಾಧಾನ
163 ರಾಜ್ಯಪಾಲರಿಗೆ ಮಂತ್ರಿಮಂಡಲದ ನೆರವು
165 ರಾಜ್ಯ ಅಡ್ವಾಕೆಟ್ ಜನರಲ್
170 ವಿಧಾನಸಭೆಗಳ ರಚನೆ
171ವಿಧಾನಪರಿಷತ್ತಿನ ರಚನೆ
175 ರಾಜ್ಯಪಾಲರ ಜಿಂಟಿ ಅಧಿವೇಶನ
178 ವಿಧಾನಸಭೆಯ ಅಧ್ಯಕ್ಷರು & ಉಪಾಧ್ಯಕ್ಷರು
189 ಸದನದಲ್ಲಿ ಮತದಾನ &ಕೋರಂ
202 ರಾಜ್ಯ ಬಜೆಟ್
213 ರಾಜ್ಯಪಾಲರ ಸುಗ್ರೀವಾಜೆ
214 ಉಚ್ಚನ್ಯಾಯಾಲಯ
226 ರಿಟ್ಗಳನ್ನು ಹೊರಡಿಸುವ ಅಧಿಕಾರ
233 ಜಿಲ್ಲಾ ನ್ಯಾಯಾಧೀಶರ ನೇಮಕಾತಿ
ಭಾಗ -7 (ನಿರಸನಗೊಳಿಸಿದೆ )
💐ಭಾಗ - 8 (ಕೇಂದ್ರಾಡಳಿತ ಪ್ರದೇಶಗಳು)
239(ಎ ಎ) ದೆಹಲಿಗೆ ವಿಶೇಷ ಉಪಬಂಧಗಳು
240 ಕೇಂದ್ರಾಡಳಿತ ಪ್ರದೇಶ ರಾಷ್ಪಪತಿ ಅಧಿಕಾರ
💐ಭಾಗ -9(ಪಂಚಾಯಿತಿಗಳು )
243- ಸ್ಥಳೀಯ ಸರ್ಕಾರಗಳು
💐ಭಾಗ -10 (ಅನುಸೂಚಿತ ಬುಡಕಟ್ಟು ಪ್ರದೇಶಗಳು)
244 -ಅನುಸೂಚಿತ ಬುಡಕಟ್ಟು ಪ್ರದೇಶ ಆಡಳಿತ
💐ಭಾಗ - 11 (ಕೇಂದ್ರ & ರಾಜ್ಯಗಳ ಸಂಬಂಧಗಳು)
262- ಅಂತಾರಾಜ್ಯ ನದಿ ವಿವಾದಗಳ ಇತ್ಯರ್ಥ
💐ಭಾಗ -12(ಹಣಕಾಸು , ಕರಾರು & ದಾವೆ )
266- ಸಂಚಿತ ವಿಧಿ
280- ಹಣಕಾಸು ಆಯೋಗ
300(ಎ) ಆಸ್ತಿಯ ಹಕ್ಕಿಗೆ ಕಾನೂನಿನ ನೆರವು
💐 ಭಾಗ - 13 (ವ್ಯಾಪಾರ ,ವಾಣಿಜ್ಯ & ಸಂಪರ್ಕ )
302 ನಿರ್ಬಂಧ ವಿಧಿಸುವ ಸಂಸತ್ತಿನ ಅಧಿಕಾರ
💐ಭಾಗ - 14 (ಲೋಕಸೇವಾ ಆಯೋಗಗಳು )
312 ಅಖಿಲ ಭಾರತ ಸೇವೆಗಳು
315 upsc & kpsc
💐ಭಾಗ - 15 (ಚುನಾವಣೆಗಳು)
324- ಚುನಾವಣಾಆಯೋಗ
326 ವಯಸ್ಕರ ಮತದಾನ ಪದ್ಧತಿ
💐ಭಾಗ -16 ಕೆಲವು ವರ್ಗಗಳ ವಿಶೇಷ ಉಪಬಂಧ
330 - sc& st ಲೋಕಸಭೆಯಲ್ಲಿ ಮೀಸಲಾತಿ
331- ಲೋಕಸಭೆಯಲ್ಲಿ ಆಂಗ್ಲೋ ಇಂಡಿಯನ್
332- sc&st ವಿಧಾನಸಭೆಯಲ್ಲಿ ಮೀಸಲಾತಿ
333-ವಿಧಾನಸಭೆಯಲ್ಲಿ ಆಂಗ್ಲೋ ಇಂಡಿಯನ್
💐ಭಾಗ - 17 (ರಾಜ್ಯ ಭಾಷೆ )
335- ರಾಜ್ಯ ಆಡಳಿತ ಭಾಷೆಗಳು
350- ಎ ಪ್ರಾ .. ಹಂತದಲ್ಲಿ ಮಾ....ಭಾಷಾ ಶಿಕ್ಷಣ
💐ಭಾಗ - 18 (ತುರ್ತುಪರಿಸ್ಥಿತಿಗಳು)
352- ರಾಷ್ಟ್ರೀಯ ತುರ್ತುಪರಿಸ್ಥಿತಿ
356- ರಾಜ್ಯ ತುರ್ತು ಪರಿಸ್ಥಿತಿ
360- ಹಣಕಾಸು ತುರ್ತುಪರಿಸ್ಥಿತಿ
💐ಭಾಗ- 19 (ಇತರೆ )
364 - ವಿಮಾನ ನಿಲ್ದಾಣ , ಬಂದರುಗಳು
ಭಾಗ - 20 ( ಸಂವಿಧಾನದ ತಿದ್ದುಪಡಿಗಳು)
368- ತಿದ್ದುಪಡಿಗಳು
💐💐💐ಭಾಗ -21(ವಿಶೇಷ ಉಪಬಂಧಗಳು )
370-ಜಮ್ಮು ಕಾಶ್ಮೀರಕ್ಕೆ ಸಂಬಂಧ
371- ಮಹಾರಾಷ್ಟ್ರ & ಗುಜರಾತ್
371ಜೆ ಹೈದರಾಬಾದ್ ಕರ್ನಾಟಕ
ಭಾಗ -22(ಹಿಂದಿ & ನಿರಸನಗಳು)
394 - ಎ ಹಿಂದಿ ಭಾಷೆಯಲ್ಲಿ ಅಧಿಕೃತ ಪಠ್ಯ
395- ನಿರಸನಗಳು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...