ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕೆಲವು ನಗರಗಳು ಮತ್ತು ರಾಷ್ಟ್ರಗಳ ಅನ್ವರ‍್ತಗಳು

🌻 ದಶಸಾವಿರ ಉಗಿಬುಗ್ಗೆಗಳ ನಾಡು---- ಅಲಾಸ್ಕಾ
🌻 ಭಾರತದ ಆಟದ ಮೈದಾನ ---- ಕಾಶ್ಮೀರಸ್ವರ್ಣಮಂದಿರಗಳ ನಗರ --- ಅಮೃತಸರ
🌻 ಏಳುನಗರಗಳ ನಗರ---- ದೆಹಲಿ
🌻 ಭಾರತದ ಯೋಜಿತ ನಗರ--- ಜೈಪುರ
🌻 ಭಾರತದ ರೇಷ್ಮೆಯ ನಗರ--- ಕರ್ನಾಟಕ
🌻 ಭಾರತದ ಉದ್ಯಾನ ನಗರ--- ಬೆಂಗಳೂರು
🌻 ಲವಂಗ ದ್ವೀಪ --- ಜಂಜಿಬಾರ್
🌻 ಪಂಚ ನದಿಗಳ ನಾಡು--- ಪಂಜಾಬ್
🌻 ಕರ್ನಾಟಕದ ಆಟದ ಮೈದಾನ--- ಕೊಡಗು
🌻 ಕರ್ನಾಟಕದ ಮ್ಯಾಂಚೆಸ್ಟರ್ --- ದಾವಣಗೆರೆ
🌻 ಕರ್ನಾಟಕದ ಪಂಜಾಬ್ --- ಅವಿಭಜಿತ ವಿಜಾಪುರ
🌻 ದಕ್ಷಿಣ ಕಾಶಿ--- ಹಲಸಿ ( ಬೆಳಗಾವಿ ಜಿಲ್ಲೆ)
🌻 ದೇವಾಲಯದ ವಾಸ್ತು ಶಿಲ್ಪದ ತೊಟ್ಟಿಲು--- ಐಹೋಳೆ
🌻 ಚೀನಾದ ಕಣ್ಣೀರಿನ ನದಿ--- ಹೂ ಹ್ವಾಂಗ್‌ಹೊ
🌻 ಬಂಗಾಳದ ಕಣ್ಣೀರಿನ ನದಿ--- ದಾಮೋದರ
🌻 ಬಿಹಾರದ ಕಣ್ಣೀರಿನ ನದಿ--- ಕೋಸಿ
🌻 ಅಸ್ಸಾಂನ ಕಣ್ಣೀರಿನ ನದಿ--- ಬ್ರಹ್ಮಪುತ್ರ ನದಿ
🌻 ಹಳದಿ ನದಿ ---- ಹೂಹ್ವಾಂಗ್ ಹೋ ನದಿ( ಚೀನಾ)
🌻 ಮಡಿದವರ ದಿಬ್ಬ --- ಮೊಹೆಂಜೊದಾರೊ
🌻 ಸೂರ್ಯೋದಯದ ನಾಡು---- ಜಪಾನ್
🌻 ಮಧ್ಯರಾತ್ರಿ ಸೂರ್ಯ ಉದಯಿಸುವ ನಾಡು--- ನಾರ್ವೆ
🌻 ಮುಂಜಾನೆಯ ನೀರವತೆಯ ನಾಡು ---- ಕಿರಿಯ
🌻 ಕಾಂಗರೂಗಳ ನಾಡು ---- ಆಸ್ಟ್ರೇಲೀಯಾ
🌻 ಕಿವಿಗಳ ನಾಡು----- ನ್ಯೂಜಿಲ್ಯಾಂಡ್
🌻 ಪೂರ್ವದ ಮುತ್ತು---- ಬಹರೇನ್
🌻 ಬಿಳಿಯಾನೆಗಳ ನಾಡು--- ಥಾಯ್ಲಾಂಡ್
🌻 ಚಿನ್ನದ ಪಗೋಡಗಳ ನಾಡು--- ಮೈನ್ಮಾರ್
🌻 ಜಗತ್ತಿನ ಸಕ್ಕರೆಯ ಬಟ್ಟಲು, --- ಕ್ಯೂಬಾ
🌻 ದಕ್ಷಿಣದ ಬ್ರಿಟನ್ --- ನ್ಯೂಜಿಲ್ಯಾಂಡ್
🌻 ಸಾವಿರ ಸರೋವರಗಳ ನಾಡು---- ಫಿನ್ ಲ್ಯಾಂಡ್
🌻 ಯುರೋಪಿನ ಆಟದ ಮೈದಾನ,--- ಸ್ವಿಟ್ಜರ್‌ಲೆಂಡ್
🌻 ಯುರೋಪಿನ ರೋಗಗ್ರಸ್ತ ನಾಡು--- ಟರ್ಕಿ
🌻 ಚಿನ್ನದ ಉಣ್ಣೆಗಳ ನಾಡು--- ಆಸ್ಟ್ರೇಲೀಯಾ
🌻 ಕಾಲುವೆಗಳ ನಾಡು--- ವೆನಿಸ್
🌻 ಗುಡುಗುಗಳ ನಾಡು--- ಭೂತಾನ್
🌻 ಕಗ್ಗತ್ತಲೆಯ ಖಂಡ--- ಆಫ್ರಿಕ
🌻 ಮುತ್ತುಗಳ ದ್ವೀಪ--- ಶ್ರೀಲಂಕಾ
🌻 ಜಗತ್ತಿನ ಸಿಲಿಕಾನ್ ವ್ಯಾಲಿ--- ಲಾಸ್ ಏಂಜಿಲಿಸ್
🌻 ಸಪ್ತಗಿರಿಗಳ ನಾಡು--- ರೋಮ್
🌻 ಯುರೋಪಿನ ಕದನ ಮೈದಾನ --- ಬೆಲ್ಜಿಯಂ
🌻 ಉತ್ತರದ ವೆನಿಸ್ ---- ಸ್ಟಾಕ್ ಹೊಮ್
🌻 ಗ್ರೀಕ್ ನ ಕಣ್ಣು ----- ಅಥೆನ್ಸ
🌻 ಪೂರ್ವದ ವೆನಿಸ್ --- ಬ್ಯಾಂಕಾಕ್
🌻 ಬಿಳಿರಷ್ಯಾ--- ಬೆಲಾರಸ್
🌻 ರೇಷ್ಮೇಯ ನಾಡು,--- ಚೀನಾ
🌻 ಪಂಚ ಸಮುದ್ರಗಳ ಬಂದರು --- ಮಾಸ್ಕೋ
🌻 ಐದು ಸಮುದ್ರಗಳ ನಗರ---- ಅರೇಬಿಯನ್ ಪ್ರಸ್ಥಭೂಮಿ.
🌻 ಜಗತ್ತಿನ ಹಣ್ಣಿನ ತೋಟ--- ಮೆಡಿಟರೇನಿಯನ್ ಪ್ರದೇಶ.
🌻 ಆಗ್ನೇಯ ಏಷ್ಯಾ ರಾಷ್ಟ್ರೀಯ ಕೀಲಿ ಕೈ---- ಸಿಂಗಾಪೂರ್
🌻 ಜಗತ್ತಿನ ಮಾಂಸದ ಡಬ್ಬಿ--- ಚಿಕ್ಯಾಗೋ
🌻 ಚಿನ್ನದ ನಾರುಗಳ ನಾಡು---- ಬಾಂಗ್ಲಾದೇಶ
🌻 ದೇವರ ಸ್ವಂತ ನಾಡು--- ಕೇರಳ
🌻 ಗೋಧಿಯ ಕಣಜ--- ಪಂಜಾಬ್
🌻 ಪ್ರಪಂಚದ ಗೋಧಿಯ ಕಣಜ--- ರಷ್ಯಾ
🌻 ಭಾರತದ ಅಕ್ಕಿಯ ಬಟ್ಟಲು--- ಛತ್ತಿಸ್ ಗಡ
🌻 ಭಾರತದ ಮ್ಯಾಂಚೆಸ್ಟರ್ ---- ಮುಂಬೈ
🌻 ಉತ್ತರ ಭಾರತದ ಮ್ಯಾಂಚೆಸ್ಟರ್ ---ಕಾನ್ಪುರ
🌻 ದಕ್ಷಿಣ ಭಾರತದ ಮ್ಯಾಂಚೆಸ್ಟರ್ --- ಕೊಯಿಮತ್ತೂರ
🌻 ಅರಮನೆಗಳ ನಗರ--- ಕೊಲ್ಕತ್ತಾ
🌻 ಗುಲಾಬಿ ನಗರ--- ಜೈಪುರದ
🌻 ಮುತ್ತಿನ ನಗರ--- ಹೈದ್ರಾಬಾದ್
🌻 ಉಕ್ಕಿನ ನಗರ--- ಜಮ್ ಷೆಡಪುರ
🌻 ಗೇಟ್ ವೇ ಆಪ್ ಇಂಡಿಯಾ --- ಮುಂಬೈ
🌻 ಇಂಡಿಯಾ ಗೇಟ್---- ದೆಹಲಿ
🌻 ಭಾರತದ ಕಿರೀಟ--- ಕಾಶ್ಮೀರ
🌻 ಭಾರತದ ಮಸಾಲೆ ಪದಾರ್ಥಗಳ ತೋಟ--- ಕೇರಳ
🌻 ಕನಸಿನ ಗೋಪುರದ ನಗರ--- ಆಕ್ಸಫರ್ಢ(ಇಂಗ್ಲೆಂಡ್)
🌻 ಆಕಾಶಚುಂಬಿ ಕಟ್ಟಡಗಳ ನಗರ--- ನ್ಯೂಯಾರ್ಕ
🌻 ಉತ್ತರ ಯುರೋಪಿನ ಕ್ಷೀರ ಕ್ಷೇತ್ರ--- ಡೆನ್ಮಾರ್ಕ್
🌻 ಪಚ್ಚೆ ದ್ವೀಪ--- ಐರ್ಲೆಂಡ್
🌻 ಶಾಶ್ವತ ನಗರ--- ರೋಂ
🌻 ಚಕ್ರಾಧಿಪತ್ಯದ ನಗರ---- ರೋಂ
🌻 ಇಂಗ್ಲೆಂಡಿನ ಉದ್ಯಾನವನ---- ಕೇಂಟ್
🌻 ಕಣ್ಣೀರಿನ ದ್ವಾರ--- ಬಾಬ್ ಯೆಲ್ ಮಾಂಟಬ್( ಜರೊಸಲೆಮ್)
🌻 ನೈಲ್ ನದಿಯ ವರಪ್ರಸಾದ--- ಈಜಿಪ್ಟ
🌻 ಗ್ರಾನೈಟ್ ನಗರ--- ಅಬರ್ಡಿನ್( ಸ್ಕಾಟ್ಲೆಂಡ)
🌻 ನಿರಕ್ತರ ಸಾಮ್ರಾಜ್ಯ ---- ದಕ್ಷಿಣ ಕೋರಿಯಾ
🌻 ಪವಿತ್ರ ಭೂಮಿ--- ಪ್ಯಾಲೆಸ್ತಿನ್
🌻 ಮೆಡಿಟರೇನಿಯನ್ ಸಮುದ್ರದ ಬೀಗದ ಕೈ---- ಜಿಬ್ರಾಲ್ಟರ್
🌻 ಕೇಕ್ ಗಳ ನಾಡು--- ಸ್ಕಾಟ್ಲೆಂಡ್
🌻 ಹಾರುವ ಮೀನಿನ ನಾಡು--- ಬಾರ್ಬಡಾಸ್
🌻 ಯುರೋಪಿನ ಹಿಟ್ಟಿನ ಪಪಾಯಿ--- ಬಾಲ್ಕನ್ಸ
🌻 ಕಡಲ ರಾಣಿ --- ಇಂಗ್ಲೆಂಡ್
🌻 ಶ್ರೀಮಂತ ಕರಾವಳಿ--- ಕೊಸ್ಟಾರಿಕ
🌻 ಗೊಲ್ಡಕೋಷ್ಟ---- ಘಾನಾ
🌻 ಶ್ರೀಮಂತ ಬಂದರು--- ಪ್ಯೂರ್ಟೊರಿಕ
🌻 ಪ್ರಪಂಚದ ಮೇಲ್ಛಾವಣಿ --- ಟಿಬೆಟ್
🌻 ಶ್ವೇತನಗರ,--- ಬೆಲ್ ಗ್ರೇಡ್
🌻 ಗಾಳಿಯ ನಗರ--- ಚಿಕ್ಯಾಗೋ
🌻 ಯುರೋಪಿನ ಯಂತ್ರಾಗಾರ--- ಬೆಲ್ಜಿಯಂ
🌻 ಪ್ರಪಂಚದ ಬ್ರೆಡ್ ಬಾಸ್ಕೇಟ್--- ಉತ್ತರ ಅಮೆರಿಕ ಮೈದಾನ
🌻 ಪ್ರಪಂಚದ ಏಕಾಂತ ದ್ವೀಪ--- ಟ್ರಸ್ಟೆ್ಡ್ ಡಕುನ್ಹಾ
🌻 ಅವಳಿ ನಗರ---- ಬುಡಾಪೆಸ್ಟ್
🌻 ಸೋಳ್ಳೆರಹಿತ ನಾಡು--- ಫ್ರಾನ್ಸ್
🌻 ಬಿಳಿಯ ಖಂಡ--- ಅಂಟಾರ್ಕ್‌ಟಿಕ
🌻 ಮರಭೂಮಿಗಳ ಖಂಡ--- ಆಸ್ಟ್ರೇಲಿಯ
🌻 ಕೇಂದ್ರೀಯ ಭೂಖಂಡ--- ಆಫ್ರಿಕ
🌻ಸೂರ್ಯ ಮುಳುಗದ ಸಾಮ್ರಾಜ್ಯ --- ಇಂಗ್ಲೆಂಡ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...