ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: * ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು

1.ವಿಶಾಖಪಟ್ಟಣ     --  ಭಾಗ್ಯನಗರ,(city of destiny)
2.ವಿಜಯವಾಡ      --  ಗೆಲುವಿನ ಸ್ಥಾನ (place of victory) 
3.ಗುಂಟುರು         --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ
ಉತ್ತರಪ್ರದೇಶ
1.ಆಗ್ರಾ           --  ತಾಜನಗರಿ
2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
3.ಲಕ್ನೋ          --  ನವಾಬರ ನಗರ (city of nawab's)
4.ಪ್ರಯಾಗ        --  ದೇವರ ಮನೆ
5.ವಾರಾಣಾಸಿ     --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವ ಜೀವಂತ ಹಳೆಯ ನಗರ, ಪವಿತ್ರ ನಗರ.
ಗುಜರಾತ
1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
2.ಸೂರತ್           --   ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
ಕರ್ನಾಟಕ
1.ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
2.ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.
3.ಮೈಸೂರ         --   ಸಾಂಸ್ಕ್ರತಿಕ ನಗರಿ.
ಓಡಿಸ್ಸಾ
1.ಭುವನೇಶ್ವರ    --  ಭಾರತದ ದೇವಾಲಯ ನಗರ
ತಮಿಳುನಾಡು
1.ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
2.ಮಧುರೈ           --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
3.ಸಲೇಂ             --    ಮಾವಿನ ಹಣ್ಣಿನ ನಗರ.
4.ಚೆನ್ನೈ              --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india
ಪಶ್ಚಿಮ ಬಂಗಾಳ
1.ಡಾರ್ಜಿಲಿಂಗ್    --   ಬೆಟ್ಟಗಳ ರಾಣಿ,
2.ದುರ್ಗಾಪೂರ    --   ಭಾರತದ ರೋರ್
3.ಮಾಲ್ಡಾ         --   ಮಾವಿನ ಹಣ್ಣಿನ ನಗರ.
4.ಕಲ್ಕತ್ತ          --    ಅರಮನೆಗಳ ನಗರ.
ಜಾರ್ಖಂಡ್
1.ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.
2.ಜಮಶೇಡಪುರ     --   ಭಾರತದ ಸ್ಟೀಲ್ ನಗರ
ತೆಲಂಗಾಣ
1.ಹೈದ್ರಾಬಾದ್      --  ಮುತ್ತುಗಳ ನಗರ, ಹೈಟೆಕ್ ಸಿಟಿ.
ರಾಜಸ್ತಾನ   
1.ಜೈಪುರ           --  ಗುಲಾಬಿ ನಗರ, ಭಾರತದ ಪ್ಯಾರಿಸ್
2.ಜೈಸಲ್ಮೇರ್       --  ಭಾರತದ ಸ್ವರ್ಣ ನಗರ
3.ಉದಯಪುರ      --  ಬಿಳಿನಗರ
4.ಜೋಧಪುರ       --  ನೀಲಿನಗರ, ಸೂರ್ಯನಗರ.
ಜಮ್ಮು ಕಾಶ್ಮೀರ
1.ಕಾಶ್ಮೀರ         --     ಭಾರತದ ಸ್ವಿಜರ್ಲೇಂಡ್
2.ಶ್ರೀನಗರ        --     ಸರೋವರಗಳ ನಗರ
ಕೇರಳ
1.ಕೊಚ್ಚಿ           --     ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು
2.ಕೊಲ್ಲಂ          --     ಅರಬ್ಬೀ ಸಮುದ್ರದ ರಾಜ.
ಮಹಾರಾಷ್ಟ್ರ
1.ಕೊಲ್ಲಾಪುರ      --     ಕುಸ್ತಿಪಟುಗಳ ನಗರ
2.ಮುಂಬೈ         --     ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್.
3.ನಾಗ್ಪುರ್         --    ಕಿತ್ತಳೆ ನಗರ
4.ಪುಣೆ             --     ದಕ್ಷಿಣದ ರಾಣಿ(deccan queen)
5.ನಾಸಿಕ್         --      ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
ಉತ್ತರಖಂಡ
1.ಋಷಿಕೇಶ       --    ಋಷಿಗಳ ನಗರ, ಯೋಗ ನಗರ.
ದೆಹಲಿ
1.ದೆಹಲಿ          --     ಚಳುವಳಿಗಳ ನಗರ.
ಪಯಣ
1.ಪಟಿಯಾಲಾ    --    royal city of india,
2.ಅಮೃತಸರ್    --    ಸ್ವರ್ಣಮಂದಿರದ ನಗರ.
ಹರಿಯಾಣ
1.ಪಾಣಿಪತ್ತ      --    ನೇಕಾರರ ನಗರ, ಕೈಮಗ್ಗದ ನಗರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...