ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಕನ್ನಡಿಗರು*

*ಕ್ರ.ಸಂ. - ವರ್ಷ - ಕೃತಿ - bಸಾಹಿತಿ*
1. 1955 - ಶ್ರೀ ರಾಮಾಯಣ ದರ್ಶನಂ - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ
2. 1956 - ಕನ್ನಡ ಸಾಹಿತ್ಯ ಚರಿತ್ರೆ - ರಂಗನಾಥ ಶ್ರೀನಿವಾಸ ಮುಗಳಿ
3. 1958 - ಅರಳು ಮರಳು - ದತ್ತಾತ್ರೇಯ ರಾಮಚಂದ್ರ ಬೇಂದ್ರೆ
4. 1959 - ಯಕ್ಷಗಾನ ಬಯಲಾಟ - ಕೆ.ಶಿವರಾಮ ಕಾರಂತ
5. 1960 - ದ್ಯಾವಾ ಪೃಥಿವಿ - ವಿ.ಕೃ.ಗೋಕಾಕ
6. 1961 - ಬಂಗಾಳಿ ಕಾದಂಬರಿಕಾರ ಬಂಕಿಮ ಚಂದ್ರ ಚಟರ್ಜಿ - ಎ.ಆರ್.ಕೃಷ್ಣಶಾಸ್ತ್ರಿ
7. 1962 - ಮಹಾಕ್ಷತ್ರಿಯ - ದೇವುಡು ನರಸಿಂಹಶಾಸ್ತ್ರಿ
8. 1964 - ಕ್ರಾಂತಿ ಕಲ್ಯಾಣ - ಬಿ. ಪುಟ್ಟಸ್ವಾಮಯ್ಯ
9. 1965 - ರಂಗ ಬಿನ್ನಪ (Philosophical reflections) - ಎಸ್.ವಿ.ರಂಗಣ್
10. 1966 - ಹಂಸ ದಮಯಂತಿ ಮತ್ತು ಇತರ ರೂಪಕಗಳು (Musical plays) - ಪುರೋಹಿತ ತಿರುನಾರಾಯಣ ಅಯ್ಯಂಗಾರ್ ನರಸಿಂಹಾಚಾರ್
11. 1967 - ಶ್ರೀಮದ್ ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (Philosophical expositions) - ಡಿ.ವಿ.ಜಿ.
12. 1968 - ಸಣ್ಣ ಕತೆಗಳು (12-13) - ಮಾಸ್ತಿ ವೆಂಕಟೇಶ ಅಯ್ಯಂಗಾರ್
13. 1969 - ಕರ್ನಾಟಕ ಸಂಸ್ಕೃತಿ ಸಮೀಕ್ಷೆ (Cultural study) - ಹೆಚ್. ತಿಪ್ಪೇರುದ್ರಸ್ವಾಮಿ
14. 1970 - ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ (Cultural study) - ಎಸ್.ಬಿ.ಜೋಷಿ
15. 1971 - ಕಾಳಿದಾಸ (Literary criticism) - ಆದ್ಯ ರಂಗಾಚಾರ್ಯ
16. 1972 - ಶೂನ್ಯ ಸಂಪಾದನೆಯ ಪರಾಮರ್ಶೆ (Commentary) - ಎಸ್.ಎಸ್.ಭೂಸನೂರಮಠ
17. 1973 - ಅರಲು ಬರಲು (Poetry) - ವಿ. ಸೀತಾರಾಮಯ್ಯ
18. 1974 - ವರ್ಧಮಾನ (Poetry) - ಗೋಪಾಲಕೃಷ್ಣ ಅಡಿಗ
19. 1975 - ದಾಟು (Novel) - ಎಸ್.ಎಲ್.ಭೈರಪ್ಪ
20. 1976 - ಮನ ಮಂಥನ (Psychiatric studies) - ಎಂ. ಶಿವರಾಂ
21. 1977 - ತೆರೆದ ಬಾಗಿಲು (Poetry) - ಕೆ.ಎಸ್.ನರಸಿಂಹಸ್ವಾಮಿ
22. 1978 - ಹಸಿರು ಹೊನ್ನು (Travelogue) - ಬಿ.ಜಿ.ಎಲ್.ಸ್ವಾಮಿ
23. 1979 - ಚಿತ್ರಗಳು ಪತ್ರಗಳು - ಎ.ಎನ್.ಮೂರ್ತಿರಾವ್
24. 1980 - ಅಮೆರಿಕದಲ್ಲಿ ಗೊರೂರು (Travelogue) - ಗೊರೂರು ರಾಮಸ್ವಾಮಿ ಅಯ್ಯಂಗಾರ್
25. 1981 - ಜೀವ ಧ್ವನಿ (Poetry) - ಚನ್ನವೀರ ಕಣವಿ
26. 1982 - ವೈಶಾಖ (Novel) - ಚದುರಂಗ
27. 1983 - ಕಥೆಯಾದಳು ಹುಡುಗಿ (Short stories) - ಯಶವಂತ ಚಿತ್ತಾಲ
28. 1984 - ಕಾವ್ಯಾರ್ಥ ಚಿಂತನ (Literary criticism) - ಜಿ.ಎಸ್.ಶಿವರುದ್ರಪ್ಪ
29. 1985 - ದುರ್ಗಾಸ್ತಮಾನ (Novel) - ತ.ರಾ.ಸು.
30. 1986 - ಬಂಡಾಯ (Novel) - ವ್ಯಾಸರಾಯ ಬಲ್ಲಾಳ್
31. 1987 - ಚಿದಂಬರ ರಹಸ್ಯ (Novel) - ಕೆ.ಪಿ.ಪೂರ್ಣಚಂದ್ರ ರಹಸ್ಯ
32. 1988 - ಅವಧೇಶ್ವರಿ (novel) - ಶಂಕರ ಮೊಕಾಶಿ ಪುಣೇಕರ್
33. 1989 - ಸಂಪ್ರತಿ (Belles Lettres) - ಹಾ.ಮಾ.ನಾಯಕ
34. 1990 - ಕುಸುಮ ಬಾಲೆ (Novel) - ದೇವನೂರ ಮಹಾದೇವ
35. 1991 - ಸಿರಿ ಸಂಪಿಗೆ (Play) - ಚಂದ್ರಶೇಖರ ಕಂಬಾರ
36. 1992 - ಬಕುಳದ ಹೂವುಗಳು (Poetry) - ಎಸ್.ಆರ್.ಎಕ್ಕುಂಡಿ
37. 1993 - ಕಲ್ಲು ಕರಗುವ ಸಮಯ (Short stories) - ಪಿ. ಲಂಕೇಶ್
38. 1994 - ತಲೆ ದಂಡ (play) - ಗಿರೀಶ್ ಆರ್.ಕಾರ್ನಾಡ್
39. 1995 - ಉರಿಯ ನಾಲಗೆ (Criticism) - ಕೀರ್ತಿನಾಥ ಕುರ್ತಕೋಟಿ
40. 1996 - ಭುವನದ ಭಾಗ್ಯ (Literary Criticism) - ಜಿ.ಎಸ್.ಆಮೂರ್
41. 1997 - ಹೊಸತು ಹೊಸತು (Criticism) - ಎಂ. ಚಿದಾನಂದ ಮೂರ್ತಿ
42. 1998 - ಸಪ್ತಪದಿ (Poetry) - ಬಿ.ಸಿ.ರಾಮಚಂದ್ರ ಶರ್ಮ
43. 1999 - ಸಾಹಿತ್ಯ ಕಥನ (Essays) - ಡಿ.ಆರ್.ನಾಗರಾಜ್
44. 2000 - ಓಂ ನಮೋ (Novel) - ಶಾಂತಿನಾಥ ಕುಬೇರಪ್ಪ ದೇಸಾಯಿ
45. 2001 - ಇಂಗ್ಲಿಷ್ ಸಾಹಿತ್ಯ ಚರಿತ್ರೆ (Literary history) - ಎಲ್.ಎಸ್.ಶೇಷಗಿರಿರಾವ್
46. 2002 - ಯುಗಸಂಧ್ಯಾ (Epic) - ಸುಜನಾ ( ಎಸ್.ನಾರಾಯಣ ಶೆಟ್ಟಿ)
47. 2003 - ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು (Essays) - ಕೆ.ವಿ.ಸುಬ್ಬಣ್ಣ
48. 2004 - ಬದುಕು (Novel) - ಗೀತಾ ನಾಗಭೂಷಣ
49. 2005 - ತೇರು (Novel) - ರಾಘವೇಂದ್ರ ಪಾಟೀಲ
50. 2006 - ಮಾರ್ಗ-4 (Essays) - ಎಂ.ಎಂ.ಕಲಬುರ್ಗಿ
51. 2007 - ಅರಮನೆ - ಕುಂ. ವೀರಭದ್ರಪ್ಪ
52. 2008 - ಹಳ್ಳ ಬಂತು ಹಳ್ಳ - ಶ್ರೀನಿವಾಸ ವೈದ್ಯ
53. 2009 - ಕ್ರೌಂಚ ಪಕ್ಷಿಗಳು - ವೈದೇಹಿ
54. 2010 - ಕತ್ತಿಯಂಚಿನ ದಾರಿ - ರಹಮತ್ ತರೀಕೆರೆ
55. 2011 - ಸ್ವಪ್ನ ಸಾರಸ್ವತ - ಗೋಪಾಲಕೃಷ್ಣ ಪೈ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...