ಇವರ ರಾಜಧಾನಿ - ಸೊಸೆವೂರು
ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ
🌓1 ನೇ ಬಲ್ಲಾಳವಿಷ್ಣುವರ್ಧನ
ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳವಿಷ್ಣುವರ್ಧನ
ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
ಇವನ ಮೂಲ ಹೆಸರು - ಬಿಟ್ಟಿದೇವ
ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು
ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು
ಈತನ ದಂಡನಾಯಕ - ಗಂಗರಾಜ
ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
🌓ಕಂತಿಎರಡನೇ ಬಲ್ಲಾಳ
“ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿಎರಡನೇ ಬಲ್ಲಾಳ
ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ59. ದಕ್ಷಿಣ ಚಕ್ರವರ್ತಿ - ಈತನ ಬಿರುದು
ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”
ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
ಈತನ ದಂಡನಾಯಕ - ಎರೆಯಣ್ಣ
ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
🌓ಮೂರನೇ ಬಲ್ಲಾಳ
ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳಹೊಯ್ಸಳರ ಆಡಳಿತ
ಗರುಡ - ರಾಜನ ವಿಶೇಷ ಅಂಗರಕ್ಷಕರು
ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್
ರ
ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ
ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದ
ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .
ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ
ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ
ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು98.
ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ
🌓1 ನೇ ಬಲ್ಲಾಳವಿಷ್ಣುವರ್ಧನ
ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳವಿಷ್ಣುವರ್ಧನ
ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
ಇವನ ಮೂಲ ಹೆಸರು - ಬಿಟ್ಟಿದೇವ
ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು
ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು
ಈತನ ದಂಡನಾಯಕ - ಗಂಗರಾಜ
ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
🌓ಕಂತಿಎರಡನೇ ಬಲ್ಲಾಳ
“ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿಎರಡನೇ ಬಲ್ಲಾಳ
ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ59. ದಕ್ಷಿಣ ಚಕ್ರವರ್ತಿ - ಈತನ ಬಿರುದು
ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”
ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
ಈತನ ದಂಡನಾಯಕ - ಎರೆಯಣ್ಣ
ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
🌓ಮೂರನೇ ಬಲ್ಲಾಳ
ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳಹೊಯ್ಸಳರ ಆಡಳಿತ
ಗರುಡ - ರಾಜನ ವಿಶೇಷ ಅಂಗರಕ್ಷಕರು
ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್
ರ
ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ
ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದ
ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .
ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ
ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ
ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು98.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ