ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತಗಳು 22

1. ವಿದ್ಯಾಲಕ್ಷ್ಮಿ ಅಂತರ್ಜಾಲ ತಾಣಕ್ಕೆ ಸಂಬಂಧಿಸಿದಂತೆ ಕೆಳಗಿನ ಯಾವ ಹೇಳಿಕೆ ಸರಿಯಗಿದೆ?
1. ವಿದ್ಯಾರ್ಥಿಗಳಿಗೆ ವಿದ್ಯಾನಿಲಯ ಒದಗಿಸುವುದು
2. ಉಚಿತ ಕಾಲೇಜುಗಳ ಬಗ್ಗೆ ಮಾಹಿತಿ
3. ಶಿಕ್ಷಣ ಸಾಲ ಸುಲಭವಾಗಿ ಪಡೆಯುವುದಕ್ಕೆ ನರೆವಾಗಲು
4. ಮೇಲಿನ ಯಾವುದು ಅಲ್ಲ
Correct Answer: option3
Justification: ವಿದ್ಯಾಲಕ್ಷ್ಮಿ ಅಂತರ್ಜಾಲ ತಾಣ ವಿದ್ಯಾರ್ಥಿಗಳು ಶಿಕ್ಷಣ ಸಾಲವನ್ನು ಸುಲಭವಾಗಿ ಪಡೆಯುವುದಕ್ಕೆ ನೆರವಾಗಲು ವಿದ್ಯಾಲಕ್ಷ್ಮಿ ಅಂತರ್ಜಾಲ ತಾಣ ಆರಂಭಿಸಲಾಗಿದೆ.
2. ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೆಳಗಿನ ಯಾವ ವರ್ಷ ಸ್ಥಾಪಿಸಲಾಯಿತು?
1. 1990
2. 1992
3. 1999
4. 2005
Correct Answer: option2
Justification: ರಾಷ್ಟ್ರೀಯ ಮಹಿಳಾ ಆಯೋಗ ಕಾಯ್ದೆ 1990ರ ಅಡಿಯಲ್ಲಿ ಜನವರಿ 1992ರಲ್ಲಿ ಸ್ಥಾಪಿಸಲಾಯಿತು ಇದರ ಉದ್ದೇಶ ಮಹಿಳೆಯಿರಿಗೆ ಸಂವಿಧಾನಿಕ ರಕ್ಷಣೆ ನೀಡುವುದು. ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ರೇಖಾ ಶರ್ಮಾ ಆಯ್ಕೆಯಾಗಿದ್ದಾರೆ.
3. ಜಲ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ. ಕೆಳಗಿನ ಯಾವ ಸ್ಥಳಗಳಲ್ಲಿ ಮೊದಲ ಹಂತದಲ್ಲಿ ಜಲ ವಿಮಾನ ನಿಲ್ದಾಣ ಮಾಡಲಿದ್ದಾರೆ?
1. ಒಡಿಶಾ 2. ಗುಜರಾತ್ 3. ಮಹಾರಾಷ್ಟ್ರಿ 4. ಆಂಧ್ರಪ್ರದೇಶ
1. 1 ಮತ್ತು 2
2. 3 ಮತ್ತು 4
3. 1,2 ಮತ್ತು 3
4. ಮೇಲಿನ ಎಲ್ಲವು
Correct Answer: option4
Justification: ರಾಷ್ಟ್ರದಲ್ಲಿ ಜಲ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಿದೆ ಇದರಿಂದ ರಾಷ್ಟ್ರದಲ್ಲಿ ನದಿಯಲ್ಲೇ ವಿಮಾನಗಳು ಇಳಿಯುವ ಮತ್ತು ಹಾರಾಟ ಕೈಗೊಳ್ಳುವ ದೃಶ್ಯಗಳು ಸಾಮಾನ್ಯವಾಗಲಿವೆ. ಮೊದಲಿಗೆ ಒಡಿಶಾ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಅಸ್ಸಾಂ ಸೇರಿ ರಾಷ್ಟ್ರದ ಪ್ರಮುಖ 5 ಧಾರ್ಮಿಕ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ.
4. ನೊಬೆಲ್ ಪ್ರಶಸ್ತಿ ಪ್ರರಸ್ಕøತ ವಿ.ಎಸ್ ನೈಪಾಲ್ ರವರು ಇತ್ತೀಚೆಗೆ ನಿಧನರಾದರು ಈ ಕೆಳಗಿನ ಯಾವ ರಾಷ್ಟ್ರದ ಮೂಲದವರು ?
1. ಆಸ್ಟ್ರೇಲಿಯಾ
2. ಭಾರತ
3. ಬಾಂಗ್ಲಾದೇಶ
4. ಶ್ರೀಲಂಕಾ
Correct Answer: option2
Justification: ನೊಬೆಲ್ ಪ್ರಶಸ್ತಿ ಪುರಸ್ಕøತ ಭಾರತೀಯ ಮೊಲದ ಬರಹಗಾರ ವಿದ್ಯಾಧರ ಸೂರಜ್ ಪ್ರಸಾದ್ ನೈಪಾಲ್ ನಿಧನರಾಗಿದ್ದಾರೆ. ಭಾರತದಿಂದ ಟೈನಿಡಾಡ್‍ಗೆ ವಲಸೆ ಹೋದ ಕುಟುಂಬದಲ್ಲಿ ಜನಿಸಿದರು. ಅವರ ಎಲ್ಲಾ ಕಾದಂಬರಿಗಳಲ್ಲಿ ಅವರ ಜೀವನ ಅವರ ಏಳು ಬೀಳುಗಳು ಬಿಂಬಿತವಾಗಿರುತ್ತಿದ್ದವು. ಉದಾ ‘ಎ’ ಹೌಸ್ ಫಾರ್ ಮಿಸ್ಟರ್ ಬಿಸ್ಟಾಸ್’
5. ಇಸ್ರೋವು ಆದಿತ್ಯ -1 ಅನ್ನು ಯಾವಾಗ ಉಡಾವಣೆ ಮಾಡಲು ನಿರ್ಧರಿಸಲಾಗಿದೆ?
1. 2019 ಜನವರಿ 3
2. 2019 ಮಾರ್ಚ್ 15
3. 2019 ಡಿಸೆಂಬರ್
4. ಮೇಲಿನ ಯಾವುದು ಅಲ್ಲ
Correct Answer: option3
Justification: ಆದಿತ್ಯ- 1 ಇದು ಇಸ್ರೋ ಉಪಗ್ರಹವಾಗಿದೆ. ಇದನ್ನು 2019ರ ಡಿಸೆಂಬರ್ ಉಡಾವಣೆ ಮಾಡಲು ನಿರ್ಧರಿಸಲಾಗಿದೆ.
ಉದ್ದೇಶ ಸೂರ್ಯ ಭೂಮಿಯನ್ನು ಹೇಗೆ ಪ್ರಭಾವಿಸುತ್ತದೆ. ಎಂಬುದೇ ಅಧ್ಯಯನದ ಮುಖ್ಯ ಉದ್ದೇಶ
ಇದು ಐದು ಪೇಲೋಡಗಳನ್ನು ಒಯಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...