ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತ ಪ್ರಶ್ಣೋತ್ತರಗಳು 8

1. ದೇಶದಲ್ಲೇ ಮೊದಲ ಬಾರಿ ಚಿರತೆಗಳನ್ನು ಅಂದಾಜು ಮೂಲಕ ಗಣತಿ ನಡೆಸಿರುವ ಮೊದಲ ರಾಜ್ಯ ಯಾವುದು?
1. ಆಂಧ್ರಪ್ರದೇಶ
2. ಕೇರಳ
3. ಕರ್ನಾಟಕ
4. ತಮಿಳುನಾಡು
Correct Answer: option3
Justification: ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸುಮಾರು ಎರಡುವರೆ ಸಾವಿರ ಚಿರತೆಗಳು ಇರುವುದನ್ನು ವನ್ಯಜೀವಿ ತಜ್ಞ ಸಂಜಯಗುಬ್ಬಿ ನೇತೃತ್ವದ ನೇಚರ ಕನ್ಸವೇಷನ ಫೌಂಡೇಶನ ಪತ್ತೆ ಹಚ್ಚಿದೆ.
ದೇಶದಲ್ಲಿ ಮೊದಲ ಬಾರಿ ಚಿರತೆಗಳನ್ನು ಅಂದಾಜು ಮೂಲಕ ಗಣತಿ ಚಿರತೆಗಳ ಗಣತಿ ಕುರಿತು ನಡೆಸಿರುವ ವರದಿಯನ್ನು ಅರಣ್ಯ ಇಲಾಖೆಗೆ ಸಲ್ಲಿಸಲಾಗಿದೆ.
2. ಹೊಂದಿಸಿ ಬರೆಯಿರಿ
(ಶಾಂತಿ ಸ್ವರೂಪ ಭಟ್ನಾಗರ ಪ್ರಶಸ್ತಿ ಪಡೆದವರು) ವಿಭಾಗ
1. ಗಣೇಶ ನಾಗರಾಜ A. ಭೌತವಿಜ್ಞಾನ
2. ಅಂಬರೀಷ್ ಘೋಷ್ B ಜೀವ ವಿಜ್ಞಾನ
3. ಡಾ.ಗಣೇಶನ್ ವೆಂಕಟ ಸುಬ್ರಮಣಿಯನ್ C ವೈದ್ಯ ವಿಜ್ಞಾನ
1. ಎ) A B C
2. ಬಿ) B C A
3. ಸಿ) C B A
4. ಡಿ) B A C
Correct Answer: option4
Justification: ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ (CSIB)ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಬೆಂಗಳೂರಿನ ಮೂವರಿಗೆ ಪ್ರತಿಷ್ಠತ ಶಾಂತಿ ಸ್ವರೂಪ ಭಟ್ಟಾಗರ್ ಪ್ರಶಸ್ತಿ ಘೋಷಿಸಿದೆ.
IISC ವಿಜ್ಞಾನಗಳಾದ ಗಣೇಶ ನಾಗರಾಜ್ (ಜೀವವಿಜ್ಞಾನ ವಿಭಾಗ)ಅಂಬರೀಷ್ ಘೋಷೆ (ಭೌತ ವಿಜ್ಞಾನ) ಮತ್ತು ನಿಮ್ಹಾನ್ಸ್ ನ ಡಾ.ಗಣೇಶನ್ ವೆಂಕಟ ಸುಬ್ರಮಣಿಯನ್ (ವೈದ್ಯ ವಿಜ್ಞಾನ) ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
3. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ NIRF ರ‍್ಯಾಂಕಿಂಗ್‌ನ ರಾಜ್ಯದ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ಪಟ್ಟಿಯಲ್ಲಿ ಪ್ರಥಮಸ್ಥಾನದಲ್ಲಿರುವ ರಾಜ್ಯದ ವಿಶ್ವವಿದ್ಯಾಲಯ ಯಾವುದು?
1. ಮೈಸೂರು ವಿವಿ
2. ಕುವೆಂಪು ವಿವಿ
ಉತ್ತರ ಬಿ
3. ತುಮಕೂರು ವಿವಿ
4. ಗುಲ್ಬರ್ಗ ವಿವಿ
Correct Answer: option4
Justification: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ NIRF ರ‍್ಯಾಂಕಿಂಗ್‌ನಲ್ಲಿ ರಾಜ್ಯದ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿರುವ ಕುವೆಂಪು ವಿವಿಯಕ್ಕೆ ರಾಷ್ಟ್ರೀಯ ಮೌಲ್ಯ ಮಾಪನ ಮತ್ತು ಮಾನ್ಯತಾ ಪರಿಷತ್ (ನ್ಯಾಕ್) ಮೌಲ್ಯ ಮಾಪನದಲ್ಲಿ A ಗ್ರೇಡ್‍ಗಳಿಗಸಿದೆ
4. ಈ ಕೆಳಗಿನ ಯಾವ ದಿನವನ್ನು ವಿಶ್ವ ಪ್ರಾವಾಸೋದ್ಯಮ ದಿನ ಎಂದು ಆಚರಿಸಲಾಗುತ್ತದೆ?
1. ಸೆಪ್ಟೆಂಬರ್ 25
2. ಸೆಪ್ಪೆಂಬರ್ 27
3. ಸೆಪ್ಪೆಂಬರ್ 30
4. ಅಕ್ಟೋಬರ್ 2
Correct Answer: option2
Justification: ಜಗತ್ತಿನಾದ್ಯಂತ ಪ್ರತಿವರ್ಷ ಸೆಪ್ಪೆಂಬರ್ 27 ರಂದು ವಿಶ್ವ ಪ್ರಾವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಅಂತರಾಷ್ಟ್ರೀಯ ಸಮುದಾಯದಲ್ಲಿ ಪ್ರವಾಸೋದ್ಯಮದ ಪಾತ್ರದ ಬಗ್ಗೆ ಅರಿವು ಮೂಡಿಸುವ ಉದ್ದೇಶ.
UNWTO 1980 ಸೆಪ್ಪೆಂಬರ್ 25 ರಂದು ವಿಶ್ವ ಪ್ರಾವಾಸೋದ್ಯಮ ದಿನವನ್ನು ಆಚರಿಸಲು ಗೊತ್ತುವಳಿ ಅಂಗೀಕರಿಸಿತು. ಅಂದಿನಿಂದ ಪ್ರತಿವರ್ಷ ಆ ದಿನದಂದು ಪ್ರವಾಸೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
5. ಇಬ್ರಾಹಿಂ ಮಹಮ್ಮದ್ ಸೋಲಿಹರವರು ಕೆಳಗಿನ ಯಾವ ರಾಷ್ಟ್ರದ ಅಧ್ಯಕ್ಷರಾಗಿದ್ದಾರೆ?
1. ಮಾಲ್ಡಿವ್
2. ಇಂಡೋನೇಷ್ಯ
3. ಇರಾಕ್
4. ಮಯನ್ನಾರ್
Correct Answer: option1
Justification: ಇಬ್ರಾಹಿಂ ಮಹಮ್ಮದ್ ಸೋಲಿಹ ಮಾಲ್ಟಿವುನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಜನರ ಈ ಆಯ್ಕೆಯನ್ನು ಭಾರತ ಸ್ವಾಗತಿಸಿದೆ. ಸೋಲಿಹ್‍ನ ಅಧಿಕಾರವಾಧಿಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿಸುವ ನೀರಿಕ್ಷೆಯಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....