ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪ್ರಚಲಿತ ಪ್ರಶ್ಣೋತ್ತರಗಳು 9

1. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ರಾಯಾಭಾರಿಯಾಗಿ ಕೆಳಗಿನ ಯಾವ ನಟ ಆಯ್ಕೆಯಾಗಿದ್ದಾರೆ?
1. ರಕ್ಷಿತ್‍ಶೆಟ್ಟಿ
2. ಪುನೀತ್‍ರಾಜ್‍ಕುಮಾರ
3. ಉಪೇಂದ್ರ
4. ದರ್ಶನ್
Correct Answer: option1
Justification: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ರಾಯಭಾಯಾಗಿ ನಟ, ನಿರ್ದೇಶಕ ರಕ್ಷತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ರಾಷ್ಟ್ರದ ಮೊದಲ ರೆಡ್‍ಕ್ರಾಸ್ ರಾಯಾಭಾರಿ ಎಂಬ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ.
2. ಹಿರಿಯ ನಾಗರೀಕರಿಗೆ ನವೆಂಬರ್ 1 ರಿಂದ ಎಷ್ಟು ರೂ ಮಾಸಾಶನವನ್ನು ಪ್ರತಿತಿಂಗಳು ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ?
1. 1000 ರೂ
2. 2000ರೂ
3. 3000ರೂ
4. 4000ರೂ
Correct Answer: option1
Justification: ಹಿರಿಯ ನಾಗರಿಕರಿಗೆ ನವೆಂಬರ್ 1 ರಿಂದ ಒಂದುಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ರಾಜ್ಯಸರ್ಕಾರ ತಿಳಿಸಿದೆ. ಗರ್ಭಣಿಯರಿಗೆ ನವೆಂಬರ್ 1 ರಿಂದ ತಿಂಗಳಿಗೆ ತಲಾ 2000 ರೂ ನೀಡಲಾಗುವುದು ಹೆರಿಗೆಗೆ ಮುನ್ನ 3 ತಿಂಗಳು ನಂತರದ 3 ತಿಂಗಳು ಈ ಹಣ ಸಿಗಲಿದೆ.
3. ಭಾರತೀಯ ಪತ್ರಿಕಾ ಮಂಡಳಿಯ (PTI) ಅಧ್ಯಕ್ಷರಾಗಿ ಕೆಳಗಿನ ಯಾರು ಆಯ್ಕೆ ಯಾಗಿದ್ದಾರೆ?
1. ಎನ್.ರವಿ
2. ವಿಜಯಕುಮಾರ ಚೋಪ್ರಾ
3. ವಿವೇಕ ಗೋಯಂತಾ
4. ಮೇಲಿನ ಯಾವುದು ಅಲ್ಲ
Correct Answer: option1
Justification: ಭಾರತೀಯ ಪತ್ರಿಕಾ ಮಂಡಳಿಯ (PಖಿI) ಅಧ್ಯಕ್ಷರಾಗಿ ಕೆಳಗಿನ ಯಾರು ಆಯ್ಕೆಯಾಗುವ ಮೂಲಕ ದಿ ಹಿಂದೂ ಸಮೂಹದ ಎನ್.ರವಿ ಸುದ್ದಿಯಲ್ಲಿದ್ದ ಉಪಾಧ್ಯಕ್ಷರಾಗಿ ಪಂಜಾಬ್ ಕೇಸರಿ ಪತ್ರಿಕೆಯ ಪ್ರಧಾನ ಸಂಪಾದಕ ವಿಜಯಕುಮಾರ ಚೋಪ್ರಾ ಆಯ್ಕೆಯಾಗಿದ್ದಾರೆ.
4. ಕೆಳಗಿನ ಯಾವ ರಾಷ್ಟ್ರದ ಜೋಡಿಗೆ 2018ರ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದೆ?
1. ಭಾರತ ಮತ್ತು ಜಪಾನ್
2. ಅಮೇರಿಕ ಮತ್ತು ಜಪಾನ್
3. ಜಪಾನ್ ಮತ್ತು ಜರ್ಮನಿ
4. ಜಪಾನ್ ಮತ್ತು ಫ್ರಾನ್ಸ್
Correct Answer: option2
Justification: ಕ್ಯಾನ್ಸರಿಗೆ ಕ್ರಾಂತಿಕಾರಿ ಚಿಕಿತ್ಸೆಯನ್ನು ಪತ್ರ ಹಚ್ಚಿದ ಅಮೆರಿಕದ ಜೇಮ್ಸ್ ಅಲಿಸನ್ ಮತ್ತು ಜಪಾನ್‍ನ ಟಸುಕು ಕೋಂಜೋ ಜೋಡಿಗೆ 2018ರ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದೆ. ಇಬ್ಬರೊ ರಿಂಗ್ ಪ್ರತಿಬಂಧಕ್ ಶಾಸ್ತ್ರ ವೈದ್ಯರು.
5. ಭಾರತ ಸಂಜಾತೆ ಗೀತಾ ಗೋಪಿನಾಥ ಅವರು ಕೆಳಗಿನ ಯಾವ ಅಂತರರಾಷ್ಟ್ರೀಯ ಸಂಸ್ಥೆಗೆ ಆಯ್ಕೆಯಾಗಿದ್ದಾರೆ?
1. IMF
2. WTO
3. WORLD BANK
4. ಮೇಲಿನ ಯಾವುದು ಅಲ್ಲ
Correct Answer: option1
Justification: ಭಾರತ ಸಂಜಾತೆ ಗೀತಾ ಗೋಪಿನಾಥ ಅವರನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮುಖ್ಯ ಆರ್ರ್ಥಿಕ ಸಲಹೆಗಾರನ್ನಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಗೆ ಏರಿದ ಭಾರತದ ಎರಡನೆ ಅರ್ಥಶಾಸ್ತ್ರಜ್ಞೆ ಇವರಾಗಿದ್ದಾರೆ. ಆರ್.ಬಿ.ಐ ಮಾಜಿ ಗವರ್ನರ್ ರಘುರಾಂ ರಾಜನ್ ಅವರು ಇದಕ್ಕೂ ಮೊದಲು ಈ ಹುದ್ದೆ ಅಲಂಕರಿಸದ್ದರು.
★•┈•┈•┈••✦✿✦••┈•┈•┈•★

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....