ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು # Mainly For PSI Exams

*1. ಹಿಮೋಗ್ಲೋಬಿನ್ ಮುಖ್ಯವಾಗಿ ಈ ಲೋಹವನ್ನು ಒಳಗೊಂಡಿದೆ-ಕಬ್ಭಿಣ*
*2. ಗ್ರಾಹಂಬೆಲ್ ಟಿಲಿಪೋನ್‍ನ್ನು ಯಾವ ವರ್ಷದಲ್ಲಿ ಸಂಶೋಧಿಸಿದವನು-1876*
*3. ಆಹಾರ ಯಾವ ಭಾಗದಲ್ಲಿ ಹೆಚ್ಚಾಗಿ ಪಚನ ಕ್ರಿಯೆಗೆ ಒಳಪಡುತ್ತದೆ-ಸಣ್ಣಕರುಳು*
*4. ವಿಟಾಮಿನ್ ಎ ಅಧಿಕವಾಗಿರುವ ಆಹಾರ ಪದಾರ್ಥ- ಕ್ಯಾರೇಟ್
*5. ಲಿವರ್‍ನಲ್ಲಿ ಸಂಗ್ರಹವಾಗಿರುವ ವಿಟಮಿನ್- ಎ&ಡಿ*
*6. ಆಗಲೇ ಹುಟ್ಟುವ ಶಿಶುವಿನಲ್ಲಿ ಎಷ್ಟು ಮೂಳೆಗಳು ಇರುತ್ತದೆ-300*
*7. ಮಾನವನ ರಕ್ತ ಶೇಕಡಾ ಎಷ್ಟು ಪ್ರಮಾಣ ಪ್ಲಾಸ್ಮಾ ಹೊಂದಿದೆ- 55%*
*8. ಕೆಂಪು ರಕ್ತದ ಕಣಗಳಿಗೆ
ಅವಶ್ಯವಾಗಿರುವುದು ಯಾವುದು- ಕಬ್ಬಿಣ ಅಂಶ*
*9. ಕಾಲರಾ ರೋಗಕ್ಕೆ ಕಾರಣವಾದ ಜೀವಿ- ವಿಬ್ರಿಯೋ ಕಾಲರೆ*
*10. ಹೃದಯಾಘಾತ ಯಾವ ಕಾರಣದಿಂದ ಆಗುತ್ತದೆ-ಕೊಲೆಸ್ಟಾಲ್*
*11. ಮಿಯೋಪಿಯಾ ರೋಗ ಯಾವ ಅಂಗಕ್ಕೆ ತಗುಲುತ್ತದೆ-ಕಣ್ಣು*
*12. ರಿಕೇಟ್ಸ್ ರೋಗ ಯಾವ ಅಂಗಕ್ಕೆ ತಗಲುತ್ತದೆ- ಮೂಳೆ*
*13. ಇ.ಸಿ.ಜಿ. ಯಾವ ಅಂಗದ ಕಾರ್ಯವನ್ನು ಪರೀಕ್ಷಿಸಲು ಬಳಸಲಾಗುತ್ತದೆ-ಹೃದಯ*
*14. ಟ್ರಿಪಲ್ ಆ್ಯಂಟಿಜನ್ ಚುಚ್ಚುಮದ್ದು ಮಕ್ಕಳಿಗೆ ರೋಗದ ವಿರುದ್ದವಾಗಿ ಕೊಡುತ್ತಾರೆ-ನಾಯಿ ಕೆಮ್ಮು/ ಧನುರ್ವಾಯು/ಗಂಟಲುಬೇನೆ*
*15. ಜೀವಿಗಳಿಗೆ ಪ್ರಾಥಮಿಕ ಶಕ್ತಿಯ ಮೂಲ ಇದಾಗಿದೆ-ಸೂರ್ಯ*
*16. ಡಿ.ಎನ್.ಎ ದಲ್ಲಿ ಇದು ಕಂಡುಬರುವುದಿಲ್ಲ- ಯುರ್ಯಾಸಿಲ್*
*17. ಜೀರ್ಣಕ್ರೀಯೆ
ಆರಂಭಗೊಳ್ಳುವುದು- ಬಾಯಿಯ ಅಂಗಳದಲ್ಲಿ*
*18. ಬೂದಿ ರೋಗ ಯಾವ ಬೆಳೆಗೆ ಬರುತ್ತದೆ-ಗೋಧಿ*
*19. ಬ್ಯಾಕ್ಸೈಟ್ ಇದು ಯೂವುದರ ಅದಿರು-ಅಲ್ಯೂಮಿನಿಯಂ*
*20. ಶಾಶ್ವತ ಗಡಸು ನೀರಿಗೆ ಕಾರಣವಾದ ಅಂಶ ಯಾವುದು-ಸಲ್ಪೇಟ್& ಕ್ಲೋರೈಡ್
*21. ವಾಸಿಂಗ್ ಸೋಡಾದ ರಾಸಯನಿಕ ಹೆಸರು- ಸೋಡಿಯಂ ಕಾರ್ಬೊನೇಟ್*
*22. ಸಿಮೆಂಟ್ ಸಂಶೋಧಕ ಯಾರು- ಜೋಸೆಫ್ ಅಸ್ಪೆಡಿನ್(1814)*
*23. ಕಂಚು ಯಾವುದರ ಮಿಶ್ರಣವಾಗಿದೆ-ತಾಮ್ರ ಮತ್ತು ತವರ*
*24. ಹಿತ್ತಾಳೆ ಯಾವುದರ ಮಿಶ್ರಣ- ತಾಮ್ರ ಮತ್ತು ಸತು*
*25. ಎಲ್.ಪಿ.ಜಿ. ಇದನ್ನು ಒಳಗೊಂಡಿರುತ್ತದೆ- ಬ್ಯೂಟೇನ್ ಮತ್ತು ಪ್ರೋಫೆನ್*
*26. ಗಡಸು ನೀರಿನಲ್ಲಿ ಕಂಡುಬರುತ್ತದೆ-ಮ್ಯಾಗ್ನೇಶಿಯಂ*
*27. ಚಲುವೆಯ ಪುಡಿಯ ರಾಸಾಯನಿಕ ಹೆಸರು- ಬ್ಲೀಚಿಂಗ್ ಪೌಡರ್( ಕ್ಯಾಲ್ಸಿಯಂ ಆಕ್ಸಿಕ್ಲೋರೈಡ್)*
*29. ಗಾಳಿಯಲ್ಲಿರುವ ಈ ಅನಿಲವು ಅನೇಕ ಲೋಹವನ್ನು ಒಳಗೊಂಡಿದೆ-ಸಾರಜನಕ*
*30. ಸಾಮಾನ್ಯ ಸ್ಥಿತಿಯಲ್ಲಿ ನೀರು ಮತ್ತು ಗಾಳಿ ಈ ಲೋಹದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ- ಬಂಗಾರ
*31. ವಜ್ರ ಯಾವ ಇಂಗಾಳದ ರೂಪವಾಗಿದೆ- ಸ್ಪಟಿಕ*
*32. ಗನ್ ಪೌಡರ್ ತಯಾರಿಕೆಯಲ್ಲಿ ಈ ಕೆಳಗಿನ ಮಿಶ್ರಣವನ್ನು ಉಪಯೋಗಿಸುತ್ತಾರೆ- ಗಂಧಕ, ಇದ್ದಿಲು ಪುಡಿ, ನೈಟ್ರಿಕ್ ಆ್ಯಸಿಡ್*
*33. ಜಂಪಿಂಗ್ ಜಿನ್ಸ್ ಸಿದ್ದಾಂತವನ್ನು ಪ್ರತಿಪಾದಿಸಿದವರು-ಬಾರ್‍ಬರ ಕ್ಲಿಂಟನ್*
*34. ಗರ್ಭಾಶಯ ದೇಹದ ಯಾವ ಭಾಗದಲ್ಲಿದೆ- ಪೆಲ್ವಿಕ್ ಕ್ಯಾವಿಟ್*
*35. ದ್ರವ ರೂಪದ ಲೋಹ ಯಾವುದು – ಪಾದರಸ
*36. ಮಾನವ ಉಪಯೋಗಿಸಿದ ಪ್ರಥಮ ಲೋಹ- ತಾಮ್ರ
*37. ಗಾಜು ತಯಾರಿಕೆಯಲ್ಲಿ ಬಳಸುವ ಕಚ್ಚಾ ವಸ್ತುಗಳು-ಸಿಲಿಕಾ,*
*38. ವನಸ್ಪತಿ ತುಪ್ಪ ತಯಾರಿಕೆಯಲ್ಲಿ ಬಳಸುವ ಅನೀಲ-ಜಲಜನಕ*
*39. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು – ಸೋಡಿಯಂ ಹೈಡ್ರಾಕ್ಸೈಡ್*
*40. ಆಮ್ಲದಲ್ಲಿರುವ ಸಾಮಾನ್ಯ ಮೂಲ ವಸ್ತು ಯಾವುದು – ಜಲಜನಕ*
*41. ಬ್ರಾಸ್ ಯಾವುದರ ಮಿಶ್ರ ಲೋಹವಾಗಿದೆ-ತಾಮ್ರ ಮತ್ತು ತವರ*
*42. ಅಣು ಕ್ರಿಯಾಗಾರದಲ್ಲಿ ಮಾಧ್ಯಮಿಕವಾಗಿ ಇದನ್ನು ಬಾಳಸುತ್ತಾರೆ-ಗ್ರಾಪೈಟ್*
*43. ಮಿಥೇನ್ ಹೇರಳವಾಗಿ ದೊರೆಯುವುದು-ನೈಸರ್ಗಿಕ ಅನಿಲದಲ್ಲಿ*
*44. ವಿಕಿರಣ ಪಟುತ್ವ ಕಂಡುಹಿಡಿದವರು-ಹೆನ್ರಿ ಬೇಕರಲ್*
*45. ಆಪ್ಟಿಕ್ ಪೈಬರ್‍ವನ್ನು ಯಾವುದಕ್ಕಾಗಿ ಹೆಚ್ಚಾಘಿ ಬಳಸುತ್ತಾರೆ- ಸಂದೇಶ ಕಳುಸಿಸಲು*
*46. ಕಾಯಿಗಳನ್ನು ಹಣ್ಣು ಮಾಡಲು ಉಪಯೋಗಿಸುವುದು-ಇಥಲೀನ್*
*47. ಕ್ರಯೋಜನಿಕ್ ಇಂಜನವನ್ನು ಇದರಲ್ಲಿ ಬಳಸಲಾಗುತ್ತದೆ- ರಾಕೇಟ್*
*48. ನ್ಯಾನೋ ವಿಜ್ಞಾನದಲ್ಲಿ ಎಂಟೆಕ್ ಆಂರಂಭಿಸಿದ ಕರ್ನಾಟಕದ ಮೊದಲ ವಿಶ್ವವಿದ್ಯಾಲಯ-ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ*
*49. ಒಂದೇ ವಿಷಯಕ್ಕಾಗಿ ಎರಡು ಭಾರಿ ನೋಬಲ್ ಪ್ರಶಸ್ತಿ ಪಡೆದವರು- ಮೇರಿ ಕ್ಯೂರಿ*
*50. ವಾಯರ್ ಲೆಸ್ ಟೆಲಿಗ್ರಾಫ್ ಅಭಿವೃದ್ದಿ ಪಡಿಸಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಯಾರು- ಥಾಮನ್ಸ್*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...